ಇದು ನನ್ನ ಗೆಲುವಲ್ಲ, ಕಾರ್ಯಕರ್ತರ ಗೆಲುವು: ಮಂಗಳ ಅಂಗಡಿ


Team Udayavani, May 2, 2021, 7:17 PM IST

ಇದು ನನ್ನ ಗೆಲುವಲ್ಲ, ಕಾರ್ಯಕರ್ತರ ಗೆಲುವು: ಮಂಗಲಾ ಅಂಗಡಿ

ಬೆಳಗಾವಿ: ಬೆಳಗಾವಿ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇದು ನನ್ನ ಗೆಲುವಲ್ಲ ಕಾರ್ಯಕರ್ತರ ಗೆಲುವು. ದಿ. ಸುರೇಶ ಅಂಗಡಿ ಅವರ ಅಭಿವೃದ್ಧಿ ಕೆಲಸ ನೋಡಿ ಮತದಾರರು ನನ್ನನ್ನು ಆಯ್ಕೆ ಮಾಡಿದ್ದಾರೆ. ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ನೂತನ ಸಂಸದೆ, ದಿ. ಸುರೇಶ ಅಂಗಡಿ ಅವರ ಪತ್ನಿ ಮಂಗಳ ಅಂಗಡಿ ಸಂತಸ ಹಂಚಿಕೊಂಡರು.

ರವಿವಾರ ಫಲಿತಾಂಶ ಹೊರ ಬಿಳುತ್ತಿದ್ದಂತೆ ಮಾಧ್ಯಮದವರೊಂದಿಗೆ ಸಂತಸ ಹಂಚಿಕೊಂಡ ಅವರು, ಪ್ರೀತಿ ವಿಶ್ವಾಸದಿಂದ ನನ್ನನ್ನು ಮತದಾರರು ಗೆಲ್ಲಿಸಿದ್ದಾರೆ. ಅಷ್ಟೇ ಪ್ರೀತಿ, ವಿಶ್ವಾಸದಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಪತ್ನಿ ದಿ. ಸುರೇಶ ಅಂಗಡಿ ಅವರು ಜಿಲ್ಲೆಯ ಅಭಿವೃದ್ಧಿಗೆ ಬಹಳ ಕನಸು ಕಂಡಿದ್ದರು. ಅವರು ಅಂದುಕೊಂಡಿದ್ದ ಎಲ್ಲ ಕಾರ್ಯಗಳನ್ನು ಮಾಡಿ ಕೊಡುತ್ತೇನೆ. ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ ಎಂದರು.

ಇದನ್ನೂ ಓದಿ : 3 ತಿಂಗಳ ವೇತನ ಆಶಾಕಾರ್ಯಕರ್ತರಿಗೆ ನೀಡಿದ ಶಾಸಕ ಗಣೇಶ ಹುಕ್ಕೇರಿ

ದಿ. ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ಈ ಉಪಚುನಾವಣೆ ಬಂದಿದೆ. ಕಾರ್ಯಕರ್ತರು ಅಭಿಮಾನಿಗಳು ಈ ಉಪಚುನಾವಣೆಯಲ್ಲಿ ನಮ್ಮ ಕೈ ಹಿಡಿದಿದ್ದಾರೆ. ಕಡಿಮೆ ಅವಧಿಯಲ್ಲಿ ಪ್ರಚಾರ ನಡೆಸಿದ್ದೇವೆ. ಜನರು ಬಿಜೆಪಿ ಮೇಲೆ ವಿಶ್ವಾಸ ಇಟ್ಟುಕೊಂಡು ಮತ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು, ಮಾಜಿ ಶಾಸಕರು, ಬಿಜೆಪಿ ಮುಖಂಡರು, ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧ್ಯವಾಗಿದೆ. ಎಲ್ಲರಿಗೂ ನಾಣು ಚಿರಋಣಿ ಆಗಿದ್ದೇನೆ ಎಂದರು.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.