ಅತೃಪ್ತರಿಗೆ ಮನವರಿಕೆಗೆ ಬಿಜೆಪಿ ಒತ್ತು
Team Udayavani, Jul 26, 2019, 5:21 AM IST
ಬೆಂಗಳೂರು: ಪುಣೆಯಲ್ಲಿ ವಾಸ್ತವ್ಯ ಮುಂದುವರಿಸಿರುವ ಕಾಂಗ್ರೆಸ್, ಜೆಡಿಎಸ್ನ ಅತೃಪ್ತ ಶಾಸಕರಿಗೆ ಕಾನೂನು ತಜ್ಞರಿಂದ ಮಾಹಿತಿ ಒದಗಿಸುವ ಮೂಲಕ ಒಗ್ಗಟ್ಟು ಕಾಯ್ದುಕೊಳ್ಳುವಂತೆ ಮಾಡುವ ಕಾರ್ಯಕ್ಕೆ ಬಿಜೆಪಿ ಒತ್ತು ನೀಡಿದಂತಿದೆ.
ಈಗಾಗಲೇ ಪುಣೆಯಲ್ಲಿನ ಅತೃಪ್ತ ಶಾಸಕರ ಸಂಪರ್ಕದಲ್ಲಿರುವ ಮಾಜಿ ಡಿಸಿಎಂ ಆರ್.ಅಶೋಕ್, ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಗುರುವಾರವೂ ಪುಣೆಯಲ್ಲೇ ವಾಸ್ತವ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ. ಪಕ್ಷೇತರ ಸೇರಿದಂತೆ ಕಾಂಗ್ರೆಸ್ನ ಇಬ್ಬರು ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರು ವಿಚಲಿತರಾಗದಂತೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮುಂದುವರಿದಿದೆ. ಜತೆಗೆ, ಕಾನೂನಿನಾತ್ಮಕ ಕಾರ್ಯಕ್ರಮಗಳ ಬಗ್ಗೆಯೂ ನಿಯಮಿತವಾಗಿ ತಜ್ಞರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil