ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್
Team Udayavani, Nov 29, 2021, 10:00 PM IST
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಮುನ್ನುಗ್ಗಬೇಕು. ನಾವು ಯಾವುದೇ ಚುನಾವಣೆ ಆದರೂ ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ-ಕೋಲಾರ ಪರಿಷತ್ ಚುನಾವಣೆ ಬಗ್ಗೆ ನಾವು ಆಶಾಭಾವನೆಯಿಂದ ಇದ್ದೇವೆ. ನಮ್ಮ ಭಾಗದಲ್ಲಿ ಬಿಜೆಪಿಗೆ ಕಡಿಮೆ ಶಾಸಕರು ಇದ್ದಾರೆ. 3 ಜಿಲ್ಲೆಗಳಿಗೂ ನಾನು ಒಬ್ಬನೇ ಶಾಸಕ ಇರುವುದು. ಇದು ಬಹಳ ದೊಡ್ಡ ಸವಾಲು. ಈ ಸವಾಲು ನಿಭಾಯಿಸಬೇಕಿದೆ. ಏನಾದರೂ ಮಾಡಿ ಈ ಚುನಾವಣೆ ಗೆಲ್ಲಲು ಶ್ರಮ ಹಾಕಿದ್ದೇವೆ.
ಇದನ್ನೂ ಓದಿ:ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?
ಗ್ರಾಮ ಪಂಚಾಯತಿ ಸದಸ್ಯರು ಬಿಜೆಪಿ ಆಡಳಿತ ನೋಡಿ ಬಿಜೆಪಿಗೆ ಒಂದು ಅವಕಾಶ ಕೊಡಬೇಕು ಎನ್ನುವ ಆಸೆ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕೋಲಾರದಲ್ಲಿ ಅಚ್ಚರಿ ಫಲಿತಾಂಶ ಬಂದರೂ ಆಶ್ಚರ್ಯಪಡಬೇಕಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ