ಕಾಂಗ್ರೆಸ್ ‘ಪೇ ಸಿಎಂ’ ಬಾಣಕ್ಕೆ ಬಿಜೆಪಿಯಿಂದ ‘ಸ್ಕ್ಯಾಮ್‌ ರಾಮಯ್ಯ’ ಪ್ರತಿಬಾಣ

ಕಾಂಗ್ರೆಸ್‌ ಸರಕಾರದ ಅವಧಿಯ ಎಲ್ಲಾ ಕರ್ಮಕಾಂಡವನ್ನು ಹೊರ ಹಾಕುತ್ತೇವೆ.....

Team Udayavani, Sep 22, 2022, 5:05 PM IST

1-sddada

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿದ್ದ ಕಾಂಗ್ರೆಸ್ ಈಗ ” ಪೇಸಿಎಂ” ಎಂಬ ವಿಶಿಷ್ಟ ಅಭಿಯಾನ ಆರಂಭಿಸಿದ್ದು, ಬಿಜೆಪಿ ‘ಸ್ಕ್ಯಾಮ್‌ ರಾಮಯ್ಯ’ ಎಂದು ತಿರುಗೇಟು ನೀಡುತ್ತಿದೆ.

ಬೆಂಗಳೂರಿನ ಆಯಕಟ್ಟಿ‌ನ ಸ್ಥಳಗಳಲ್ಲಿ “ಪೇಸಿಎಂ” ಪೋಸ್ಟರ್ ಅಂಟಿಸಿ, ಸಾಮಾಜಿಕ ಜಾಲತಾಣದಲ್ಲೂ ” ಪೇಸಿಎಂ” ಅಭಿಯಾನ ತೀವ್ರಗೊಳಿಸಿತ್ತು. ಪ್ರತಿಯಾಗಿ ಬಿಜೆಪಿ ಹೋರಾಟಕ್ಕಿಳಿದು ಸಿದ್ದರಾಮಯ್ಯ ವಿರುದ್ಧ ಸಮರ ಸಾರಿದೆ.

ಇದನ್ನೂ ಓದಿ : ಪ್ರಬಲ ಕನ್ನಡ ವಿಧೇಯಕ ಮಂಡಿಸಿದ ರಾಜ್ಯ ಸರಕಾರ; ಕಾಯಿದೆ ಉಲ್ಲಂಘನೆಗೆ ದಂಡ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ‘ಸ್ಕ್ಯಾಮ್‌ ರಾಮಯ್ಯ’ ಎಂಬ ವ್ಯಂಗ್ಯವಾದ ಚಿತ್ರಗಳುಳ್ಳ, ಹಲವು ಆರೋಪಗಳುಳ್ಳ ಪುಸ್ತಕವನ್ನು ಬಿಡುಗಡೆ ಮಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ . ರವಿ ಕುಮಾರ್, ಸಿದ್ದರಾಜು, , ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಎಂ. ಜಿ. ಮಹೇಶ್ ಉಪಸ್ಥಿತರಿದ್ದರು.

‘ಸ್ಕ್ಯಾಮ್‌ ರಾಮಯ್ಯನ ಹಗರಣಗಳ ಪುರಾಣದ ಕುರಿತಾದ ʼಸ್ಕ್ಯಾಮ್‌ ರಾಮಯ್ಯʼ ಪುಸ್ತಕವನ್ನು ಬಿಡುಗಡೆ ಮಾಡಿರುವುದಾಗಿ ನಳಿನ್ ಕುಮಾರ್ ಕಟೀಲ್ ಹೇಳಿದರು.

ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಸರಕಾರದ ಅವಧಿಯ ಎಲ್ಲಾ ಕರ್ಮಕಾಂಡವನ್ನು ಹೊರ ಹಾಕುತ್ತೇವೆ ಎಂದು ಕಿಡಿ ಕಾರಿದ್ದಾರೆ.

”ಸಿದ್ದರಾಮಯ್ಯ ಅವಧಿಯ ಕಾಂಗ್ರೆಸ್ ಸರ್ಕಾರ #ಪೇ ಹೈ ಕಮಾಂಡ್ ಸರ್ಕಾರ ಎಂಬ ಖ್ಯಾತಿ ಪಡೆದಿತ್ತು.ಗೋವಿಂದ ರಾಜು ಡೈರಿಯಲ್ಲಿ ನಕಲಿ ಗಾಂಧಿ ಪರಿವಾರಕ್ಕೆ ಸಲ್ಲಿಸಲಾದ ಕಪ್ಪಕಾಣಿಕೆಯ ವಿವರ ದಾಖಲಾಗಿತ್ತು.ಕಾಂಗ್ರೆಸ್ಸಿಗರೇ, ನೀವು ಯಾವ ಮಾದರಿಯಲ್ಲಿ ಕಪ್ಪಕಾಣಿಕೆ ʼಪೇʼ ಮಾಡಿರುವುದು?” ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

”ನೆಹರೂ ಆದಿಯಾಗಿ ಇಂದಿರಾ, ರಾಜೀವ್, ಸೋನಿಯಾ, ರಾಹುಲ್ ಗಾಂಧಿಯವರೆಗಿನ ನಕಲಿ ಗಾಂಧಿಗಳು ಭ್ರಷ್ಟಾತಿ ಭ್ರಷ್ಟರಾಗಿದ್ದಾರೆ. ಹೀಗಿರುವಾಗ ಅವರ ಹಿಂಬಾಲಕರು ತಿಹಾರ್ ಜೈಲಿಗೆ ಹೋಗಿ ಬರುವುದರಲ್ಲಿ ಅಚ್ಚರಿಯಿಲ್ಲ. ಕಾಂಗ್ರೆಸ್‌ ಈಗ ಬೇಲ್‌ ಪಾರ್ಟಿಯಾಗಿದೆ, ಜಾಮೀನು ಕೈಯಲ್ಲಿ ಹಿಡಿದುಕೊಂಡೇ ಹೊರಗೆ ತಿರುಗಾಡುತ್ತಿದ್ದಾರೆ” ಎಂದು ಇನ್ನೊಂದು ಟ್ವೀಟ್ ಮೂಲಕ ತಿರುಗೇಟು ನೀಡಿದೆ.

”ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಎಷ್ಟು ಆದ್ಯತೆ ನೀಡಿತ್ತು ಎಂದರೆ ದೇಶದ ಪ್ರಥಮ ಪ್ರಧಾನಿ ಅಧಿಕಾರಕ್ಕೇರಿದ ವರ್ಷದ ಒಳಗಾಗಿ ಸ್ವತಂತ್ರ ಭಾರತದ ಮೊದಲ ಹಗರಣ ನಡೆಸಿದ್ದರು.ಕಾಂಗ್ರೆಸ್ ‘ಕೈ’ ಇಟ್ಟಲ್ಲೆಲ್ಲ ಹಗರಣಗಳ ಸರಪಳಿಯೇ ನಡೆದಿದೆ.ಆ ಸರಪಳಿಯ ಒಂದೊಂದು ಕೊಂಡಿಯಲ್ಲೂ ಒಬ್ಬೊಬ್ಬ ಕಾಂಗ್ರೆಸ್ ನಾಯಕರು ಸಿಲುಕಿಕೊಂಡಿದ್ದಾರೆ.” ಎಂದು ಸರಣಿ ಟ್ವೀಟ್ ಗಳನ್ನು ಮಾಡಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.