ಶುಕ್ರವಾರ ಬಿಜಿಪಿಯ ರಾಜ್ಯ ಕಾರ್ಯಕಾರಿಣಿ: ಮುಂದಿನ ಚುನಾವಣೆಯೇ ಪ್ರಮುಖ ಅಜೆಂಡಾ
Team Udayavani, Oct 6, 2022, 12:39 PM IST
ಬೆಂಗಳೂರು: ಬಿಜಿಪಿಯ ರಾಜ್ಯ ಕಾರ್ಯಕಾರಿಣಿ ಶುಕ್ರವಾರ ಅರಮನೆ ಮೈದಾನದ ತ್ರಿಪುರ ನಿವಾಸಿಯಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸುಮಾರು 592 ಮಂದಿ ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ:ಪಾರ್ಕಿಂಗ್ ಮಾಡಿದ ಹಳೆಯ ಕಾರುಗಳಿಂದ ನಿವಾಸಿಗಳಿಗೆ ತೊಂದರೆ! 2 ದಿನಗಳಲ್ಲಿ 2,000 ದೂರುಗಳು
ರಾಜ್ಯದ ಮುಂದಿನ ಚುನಾವಣೆ, ಮುಂದಿನ 25 ವರ್ಷಕ್ಕೆ ಭಾರತದ ಅಭಿವೃದ್ದಿಗೆ ಕರ್ನಾಟಕದ ರೋಡ್ ಮ್ಯಾಪ್ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿವೆ ಎಂದು ಹೇಳಿದರು. ಅಪೇಕ್ಷಿತರು ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಸಲುವಾಗಿ, ಬಸ್ ಮತ್ತು ಟ್ರೈನ್ ಟಿಕೆಟ್ ಮತ್ತು ಅತಿಥಿ ಗೃಹಗಳನ್ನು ಬುಕ್ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ