ಸಿದ್ದರಾಮಯ್ಯರಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ-ಕಾಂಗ್ರೆಸ್ ತಳ್ಳಾಟ, ನೂಕಾಟ

ಕಾಂಗ್ರೆಸ್ ಕಿಡಿ; ರಾಜ್ಯದ ಎಲ್ಲೆಡೆ ಭಾರಿ ಪ್ರತಿಭಟನೆ

Team Udayavani, Aug 19, 2022, 12:53 PM IST

1-ssadadsad

ಚಿಕ್ಕಮಗಳೂರು: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೊಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ರಸ್ತೆ ಮಧ್ಯೆ ತಳ್ಳಾಟ ನೂಕಾಟ

ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.

ಕೆಲ ಹೊತ್ತು ಟ್ರಾಫಿಕ್ ಜಾಮ್
ಪೊಲೀಸರು ಪೊಲೀಸ್ ವಾಹನ ಇದ್ದರೂ ಪ್ರತಿಭಟನಾಕಾರರನ್ನು ಬಂಧಿಸಲಿಲ್ಲ.ಸರ್ಕಾರಿ ಪ್ರಾಯೋಜಿತ ಪ್ರತಿಭಟನೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಕಿಡಿ

ಸಿದ್ದರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು.ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ ಎಸ್ ಪಿ ಯನ್ನು ಕೂಡಲೇ ಅಮಾನತುಗೊಳಿಸಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದೆ.

ಸಿದ್ದರಾಮಯ್ಯ ಅವರ ಮೇಲೆ ದಾಳಿ ಮಾಡಿ ಬಂಧನಕೊಳಗಾಗಿದ್ದ ಗೂಂಡಾಗಳನ್ನು ರಾತ್ರೋರಾತ್ರಿ ಶಾಸಕ ಅಪ್ಪಚ್ಚು ರಂಜನ್ ಬಿಡಿಸಿಕೊಂಡು ಬಂದಿದ್ದಾರೆ.ಆರಗ ಜ್ಞಾನೇಂದ್ರ ಅವರೇ, ದಾಳಿಕೋರರ ಮೇಲೆ ಗಂಭೀರ ಪ್ರಕರಣ ದಾಖಲಿಸದಿರುವುದೇಕೆ?ಇದು ಸರ್ಕಾರಿ ಪ್ರಾಯೋಜಿತ ಕೃತ್ಯವಲ್ಲವೇ? ಇದು ವಿಪಕ್ಷ ನಾಯಕರ ಪ್ರಾಣ ಹಾನಿಯ ಪ್ರಯತ್ನ ಎಂದೇ ಭಾವಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದೆ.

ರಾಜ್ಯದ ಎಲ್ಲೆಡೆ ಭಾರಿ ಪ್ರತಿಭಟನೆ
ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆಯಲು ಯತ್ನಿಸಿ ಮುತ್ತಿಗೆ ಹಾಕಿರುವುದನ್ನು ಖಂಡಿಸಿ ಮೈಸೂರು ಸೇರಿ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.