ಶಾಸಕರ ರಾಜೀನಾಮೆ ಬ್ಲ್ಯಾಕ್ ಮೇಲ್ ತಂತ್ರ, ನಾನು ಸಂತೆಯಲ್ಲಿ ಕೂತಿಲ್ಲ: ಸ್ಪೀಕರ್
Team Udayavani, Jul 6, 2019, 12:19 PM IST
ಬೆಂಗಳೂರು: ಅಸಮಾಧಾನಿತ ಶಾಸಕರ ರಾಜೀನಾಮೆ ವದಂತಿ ಸುಳ್ಳು. ರಾಜೀನಾಮೆ ಕೇವಲ ಬ್ಲ್ಯಾಕ್ ಮೇಲ್ ತಂತ್ರ. ನಾನು ಸಂತೆಯಲ್ಲಿ ಕೂತಿಲ್ಲ, ವಿಧಾನಸೌಧದಲ್ಲೇ ಇದ್ದೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಅತೃಪ್ತ ಶಾಸಕರು ರಾಜೀನಾಮೆ ನೀಡುತ್ತಾರೆಂಬ ವದಂತಿ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 13 ಶಾಸಕರ ರಾಜೀನಾಮೆ ಬರೇ ಪುಕಾರು. ನನ್ನನ್ನು ಭೇಟಿ ಮಾಡುವುದಕ್ಕೆ ಯಾರು ಸಮಯ ಕೇಳಿಲ್ಲ ಎಂದರು.
ಅವರು ಬರುತ್ತಾರೆಂದ ಕೂಡಲೇ ಕಾಯುತ್ತ ಕೂರಲು ಆಗಲ್ಲ. ಸ್ಪೀಕರನ್ನು ಭೇಟಿಯಾಗಲು ಒಂದು ಕ್ರಮವಿದೆ. ಅವರು 13 ಅಲ್ಲ 30 ಮಂದಿ ಬಂದರೂ ತೊಂದರೆ ಇಲ್ಲ. ನಾನು ವಿಧಾನಸೌಧದಲ್ಲೇ ಇದ್ದೇನೆ ಎಂದು ತಿರುಗೇಟು ನೀಡುತ್ತಾರೆ. ಇದೆಲ್ಲ ಸುಳ್ಳು ವದಂತಿ, ಯಾರನ್ನೂ ನಂಬಬೇಡಿ, ನನ್ನ ನಂಬಿ ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…