ಬ್ಲಾಕ್ ಫಂಗಸ್ ಇಂಜೆಕ್ಷನ್ ಕೂಡಲೇ ಹಂಚಿಕೆ ಮಾಡಲು ಕೇಂದ್ರಕ್ಕೆ ಮನವಿ


Team Udayavani, May 22, 2021, 7:29 PM IST

cats

ಬೆಂಗಳೂರು : ರಾಜ್ಯಕ್ಕೆ ಮ್ಯೂಕೊರ್‍ಮೈಕೋಸಿಸ್ (ಬ್ಲಾಕ್ ಫಂಗಸ್) ಕಾಯಿಲೆಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬಳಸಲಾಗುತ್ತಿರುವ ಲಿಪೊಸೊಮಲ್ ಅಂಫೋಟೆರಿಸಿನ್ ಬಿ ಇಂಜೆಕ್ಷನ್ ನ್ನು ಕೂಡಲೇ ಹಂಚಿಕೆ ಮಾಡಬೇಕು ಎಂದು ಕಂದಾಯ ಸಚಿವ ಆರ್ ಅಶೋಕ ಅವರು ಪತ್ರ ಬರೆದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

“ದೇಶದಲ್ಲಿ ಕರ್ನಾಟಕ ಎರಡನೇ ಅತೀ ಹೆಚ್ಚು ಕೋವಿಡ್ ಪಾಸಿಟಿವ್ ಸೋಂಕಿತರನ್ನ ಹೊಂದಿದ ರಾಜ್ಯವಾಗಿದೆ ಹಾಗೂ ಪಾಸಿಟಿವಿಟಿ ದರ ಕಳೆದ ವಾರಕ್ಕಿಂತಲು ಶೇ. 30ರಷ್ಟು ಹೆಚ್ಚಳವಾಗಿದೆ. ಹಾಗೆಯೇ ಆಸ್ಪತ್ರೆಯಿಂದ ಗುಣಮುಖರಾಗಿ ತೆರಳುತ್ತಿರುವ ಸೋಂಕಿತರ ಸಂಖ್ಯೆಯು ಹೆಚ್ಚಾಗಿದೆ. ಆದರೆ, ಕೋವಿಡ್ ನಿಂದ ಗುಣಮುಖರಾದ ನಂತರ ಸಮಸ್ಯೆ ಸಿಲುಕುತ್ತಿರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಮ್ಯೂಕೊರ್‍ಮೈಕೋಸಿಸ್ ಕಾಯಿಲೆಯು ಸಾಕಷ್ಟು ಕಳವಳ ಮೂಡಿಸಿದ್ದು, ಇದರಲ್ಲಿ ಸಾವಿನ ಪ್ರಮಾಣವು ಅಧಿಕವಾಗಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಆ್ಯಂಟಿ ಫಂಗಲ್ ಔಷಧಿಯು ಈ ಸಂದರ್ಭದಲ್ಲಿ ತೀರಾ ಅತ್ಯಗತ್ಯವಾಗಿದ್ದು, ಮ್ಯೂಕೊರ್‍ಮೈಕೋಸಿಸ್ ಕಾಯಿಲೆ ಗುಣಪಡಿಸುವಲ್ಲಿ ಲಿಪೊಸೊಮಲ್ ಅಂಫೋಟೆರಿಸಿನ್ ಬಿ ಇಂಜೆಕ್ಷನ್ ಅತ್ಯಗತ್ಯವಾಗಿದೆ”, ಎಂದಿದ್ದಾರೆ.

ಈಗಾಗಲೇ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ನಿರ್ದೇಶನಾಲಯ ನೀಡಿದ ಮಾಹಿತಿಯನುಸಾರ 144  ರೋಗಿಗಳು ದಾಖಲಾಗಿದ್ದಾರೆ. ರಾಜ್ಯ ಸರ್ಕಾರವು ಮ್ಯೂಕೊರ್‍ಮೈಕೋಸಿಸ್ ಕಾಯಿಲೆಗೆ ಚಿಕಿತ್ಸೆ ನೀಡುವ ಕುರಿತಂತೆ ನಿರ್ದಿಷ್ಟ ಮಾರ್ಗಸೂಚಿಯನ್ನ ಹೊರಡಿಸಿದೆ. ಈ ಪ್ರಕಾರ ಪ್ರತಿ ರೋಗಿಗೆ ಈ ಔಷಧಿಯು ಅಂದಾಜು 70 ವಯಲ್ ಗಳು ಬೇಕಾಗಿದ್ದು, ಗರಿಷ್ಠ 360 ವಯಲ್ ಗಳ ವರೆಗೂ ವಿಸ್ತರಿಸಬಹುದಾಗಿದೆ. ಈಗಾಗಲೇ 144 ರೋಗಿಗಳು ಈ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಮುಂದಿನ 15 ದಿನಗಳೊಳಗೆ ಈ ಸಂಖ್ಯೆ ದ್ವಿಗುಣ ಗೊಳ್ಳಬಹುದಾಗಿದೆ. ಹೀಗಾಗಿ ಈ ಸಂಖ್ಯೆಯನುಸಾರ ಲಿಪೊಸೊಮಲ್ ಅಂಫೋಟೆರಿಸಿನ್ ಬಿ ಇಂಜೆಕ್ಷನ್ ಪ್ರತಿ ವಾರಕ್ಕೆ ಕರ್ನಾಟಕಕ್ಕೆ ಸುಮಾರು 9800 ವಯಲ್ ಗಳ ಅವಶ್ಯಕತೆ ಇರುತ್ತದೆ. ಆದರೆ ಯಾವುದೇ ಸಂಸ್ಥೆಯು ಕರ್ನಾಟಕದಲ್ಲಿ ಲಿಪೊಸೊಮಲ್ ಅಂಫೋಟೆರಿಸಿನ್ ಬಿ ಇಂಜೆಕ್ಷನ್ ತಯಾರಿಕೆ ನಡೆಸುತ್ತಿಲ್ಲ,” ಎಂದು ವಿವರಿಸಿದ್ದಾರೆ.

“ಈ ಕಾರಣಕ್ಕೆ ಕರ್ನಾಟಕವು ರಾಜ್ಯದ ಹೊರ ಭಾಗದ ಉತ್ಪಾದಕರ ಮೇಲೆಯೇ ಅವಲಂಭಿತವಾಗಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ಕೇಂದ್ರವು ಕರ್ನಾಟಕಕ್ಕೆ ಅಗತ್ಯವಿರುವಷ್ಟು ವಯಲ್ ಗಳನ್ನ ಹಂಚಿಕೆ ಮಾಡಬೇಕು” ಎಂದು ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.