ಬೋಟ್ ದುರಂತ: 14 ಶವ ಸಂಬಂಧಿಕರಿಗೆ ಹಸ್ತಾಂತರ


Team Udayavani, Jan 24, 2019, 12:52 AM IST

drown-460×250.jpg

ಕಾರವಾರ: ಕೂರ್ಮಗಡ ಬೋಟ್ ದುರಂತದಲ್ಲಿ ಮೃತಪಟ್ಟ 14 ಜನರ ಶವಗಳನ್ನು ಅವರವರ ಸಂಬಂಧಿಕರಿಗೆ ಮಂಗಳವಾರ ರಾತ್ರಿಯೇ ಹಸ್ತಾಂತರಿಸಲಾಯಿತು. ಶವಗಳನ್ನು ಅವರ ಗ್ರಾಮಕ್ಕೆ ತಲುಪಿಸಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು. ಬೋಟ್ ದುರಂತದಲ್ಲಿ ಕಾಣೆಯಾಗಿರುವ ಕೀರ್ತಿ ಸೋಮಪ್ಪ ಬಾಳಲಕೊಪ್ಪ (7) ಬುಧವಾರ ಸಂಜೆ ಸಿಕ್ಕಿದ್ದು, ಸಂದೀಪ ಪರುಶುರಾಮ (10)ಗಾಗಿ ಕರಾವಳಿ ಕಾವಲು ಪಡೆ, ನೇವಿ ಹೆಲಿಕಾಪ್ಟರ್‌ ಚೇತಕ್‌, ನೇವಿ, ಕೋಸ್ಟ್‌ಗಾರ್ಡ್‌ನ ಅತ್ಯಾಧುನಿಕ ಬೋಟ್‌ಗಳು ಅರಬ್ಬಿ ಸಮುದ್ರದ ವ್ಯಾಪ್ತಿಯಲ್ಲಿ ಹುಟುಕಾಟ ಮುಂದುವರೆಸಿವೆ.

ಪರುಶುರಾಮ ಬಾಳಲಕೊಪ್ಪ, ಅವರ ಪತ್ನಿ ಭಾರತಿ ಹಾಗೂ ಮಕ್ಕಳಾದ ಸಂಜೀವಿನಿ, ಸೌಜನ್ಯ ಅವರ ಶವಗಳನ್ನು ಅವರ ಕುಟುಂಬದವರಿಗೆ ಮಂಗಳವಾರ ರಾತ್ರಿ ಹಸ್ತಾಂತರಿಸಲಾಯಿತು. ಇದೇ ದುರಂತದಲ್ಲಿ ಸಾವನ್ನಪ್ಪಿದ ಮಂಜವ್ವ ಹಾಗೂ ಮಕ್ಕಳಾದ ಕಿರಣ್‌, ಅರುಣ್‌ ಅವರ ಶವಗಳನ್ನು ಮರಣೋತ್ತರ ಪರೀಕ್ಷೆ ನಂತರ ಮಂಜವ್ವ ಅವರ ಪತಿ ಸೋಮಪ್ಪ ಬಾಳಲಕೊಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಜಿಲ್ಲಾಡಳಿತ ಹಾವೇರಿಯ ಹೊಸೂರಿಗೆ ಶವ ಸಾಗಿಸಲು ವ್ಯವಸ್ಥೆ ಮಾಡಿತ್ತು. ಕಾರವಾರ ಸಮೀಪದ ಕಡವಾಡದ ಗಣಪತಿ ಕೋಠಾರಕರ್‌, ಮೀನಾಕ್ಷಿ ಗಣಪತಿ ಕೋಠಾರಕರ್‌, ರಾಮನಗುಳಿಯ ನಿಲೇಶ್‌ ರೋಹಿದಾಸ ಪೆಡ್ನೇಕರ್‌, ಕೊಪ್ಪಳದ ಅನ್ನಕ್ಕ ಇಂಗಳದಾಳ, ಪೊಂಡಾದ ಗೀತಾ ಜೆ.ತಳೇಕರ, ಶ್ರೇಯಸ್‌ ಪಾವುಸ್ಕರ್‌ ಅವರ ಶವಗಳನ್ನು ಸಹ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಗ್ರಾಮಸ್ಥರಿಗೆ ಶಾಸಕಿ ನೆರವು: ಹೊಸೂರು ಗ್ರಾಮದಿಂದ ಬಂದಿದ್ದ 80 ಜನರಿಗೆ ಶಾಸಕಿ ರೂಪಾಲಿ ನಾಯ್ಕ ವಾಹನ ವ್ಯವಸ್ಥೆ ಮಾಡಿ, ಧೈರ್ಯ ತುಂಬಿ ಹೊಸೂರಿಗೆ ಕಳುಹಿಸಿದರು. ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ನೆರವನ್ನು ಮಾಡಿಸುವುದಾಗಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ದುರಂತದಲ್ಲಿ ಬದುಕುಳಿದ ಪರುಶುರಾಂ ಬಾಳಲಕೊಪ್ಪ ಅವರ ಏಕೈಕ ಪುತ್ರ ಗಣೇಶ್‌ ಪರುಶುರಾಮ ಅಜ್ಜಿಯ ಮಡಿಲು ಸೇರಿ ಸ್ವಂತ ಊರಿಗೆ ಪಯಣ ಬೆಳಸಿದ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.