ಬೊಮ್ಮಾಯಿ ಬಜೆಟ್: ಅಭಿವೃದ್ಧಿಗೆ ಪಂಚಸೂತ್ರ; ಯಾವ ಇಲಾಖೆಗೆ ಎಷ್ಟು ಹಣ?


Team Udayavani, Mar 4, 2022, 1:00 PM IST

ಬೊಮ್ಮಾಯಿ ಬಜೆಟ್: ಅಭಿವೃದ್ಧಿಗೆ ಪಂಚಸೂತ್ರ; ಯಾವ ಇಲಾಖೆಗೆ ಎಷ್ಟು ಹಣ?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2,53,165 ಕೋಟಿ ರೂ. ಗಾತ್ರದ ಬಜೆಟ್​ ಮಂಡಿಸುತ್ತಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ಪ್ರಸ್ತಾಪಿಸಿರುವ ಸಿಎಂ ಬೊಮ್ಮಾಯಿ, ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್, ಮಕ್ಕಳಿಗಾಗಿ ಪುಟಾಣಿ ಮಂಡನೆ ಮಾಡಲಾಗುತ್ತದೆ ಎಂದರು.

ಯಾವ ಇಲಾಖೆಗೆ ಎಷ್ಟು?

ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ, ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ,  ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ, ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದರು.

ಇದನ್ನೂ ಓದಿ:Live Update: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಆರಂಭ, ಕಾರ್ಮಿಕರಿಗೆ ಸಿಹಿ ಸುದ್ದಿ

ಟಾಪ್ ನ್ಯೂಸ್

b r patil

ಕಾಂಗ್ರೆಸ್‌ 5ನೇ ಗ್ಯಾರೆಂಟಿ ಕೃಷಿ ಸಾಲ ಮನ್ನಾ :ಬಿ.ಆರ್‌.ಪಾಟೀಲ

tdy-15

ಹೊಸ ಸಂವತ್ಸರದ ಆದಿ ಮರಳಿ ಬಂದಿದೆ ಯುಗಾದಿ

ಅಮೆರಿಕದ ಹಿತದೃಷ್ಟಿಯಲ್ಲಿ ಬಿಜೆಪಿ ಜಗತ್ತಿನಲ್ಲೇ ಪ್ರಮುಖ ಪಕ್ಷ

ಅಮೆರಿಕದ ಹಿತದೃಷ್ಟಿಯಲ್ಲಿ ಬಿಜೆಪಿ ಜಗತ್ತಿನಲ್ಲೇ ಪ್ರಮುಖ ಪಕ್ಷ

ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ಮಾ.24ಕ್ಕೆ ಸಾರಿಗೆ ಮುಷ್ಕರ ಖಚಿತ

ಮಾ.24ಕ್ಕೆ ಸಾರಿಗೆ ಮುಷ್ಕರ ಖಚಿತ

VINAYAK

RTI ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣ :ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ಮಾ.24ಕ್ಕೆ ಸಾರಿಗೆ ಮುಷ್ಕರ ಖಚಿತ

ಮಾ.24ಕ್ಕೆ ಸಾರಿಗೆ ಮುಷ್ಕರ ಖಚಿತ

ನಾನ್ಯಾಕೆ ವರುಣಾಗೆ ಹೋಗಲಿ?: ಸಚಿವ ವಿ.ಸೋಮಣ್ಣ

ನಾನ್ಯಾಕೆ ವರುಣಾಗೆ ಹೋಗಲಿ?: ಸಚಿವ ವಿ.ಸೋಮಣ್ಣ

ಟಿಕೆಟ್‌ ಇಕ್ಕಟ್ಟು; ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಿಂದ ಬಿಗಿಪಟ್ಟು

ಟಿಕೆಟ್‌ ಇಕ್ಕಟ್ಟು; ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಿಂದ ಬಿಗಿಪಟ್ಟು

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

b r patil

ಕಾಂಗ್ರೆಸ್‌ 5ನೇ ಗ್ಯಾರೆಂಟಿ ಕೃಷಿ ಸಾಲ ಮನ್ನಾ :ಬಿ.ಆರ್‌.ಪಾಟೀಲ

tdy-15

ಹೊಸ ಸಂವತ್ಸರದ ಆದಿ ಮರಳಿ ಬಂದಿದೆ ಯುಗಾದಿ

ಅಮೆರಿಕದ ಹಿತದೃಷ್ಟಿಯಲ್ಲಿ ಬಿಜೆಪಿ ಜಗತ್ತಿನಲ್ಲೇ ಪ್ರಮುಖ ಪಕ್ಷ

ಅಮೆರಿಕದ ಹಿತದೃಷ್ಟಿಯಲ್ಲಿ ಬಿಜೆಪಿ ಜಗತ್ತಿನಲ್ಲೇ ಪ್ರಮುಖ ಪಕ್ಷ

ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: 4 ಜಿಲ್ಲೆಗಳಲ್ಲಿ ನಿಗಾ

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.