ಲೋಕಾಯುಕ್ತ ಕಚೇರಿಯಲ್ಲೇ ಲಂಚ ಎಸಿಬಿ ಬಲೆಗೆ ಬಿದ್ದ ಸಂಕಣ್ಣ
Team Udayavani, Apr 6, 2017, 7:02 PM IST
ಬೆಂಗಳೂರು:ಯಾವಾಗಲು ಬೇರೆ ಬೇರೆ ಸರಕಾರಿ ಕಚೇರಿಗಳಲ್ಲಿ ಲಂಚ ಪಡೆದು ಕೆಲಸ ಮಾಡುವ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ಸಂಗತಿ ನಾವೆಲ್ಲರು ಕೇಳಿರುತ್ತೇವೆ ಆದರೆ ಇಲ್ಲೊಂದು ವಿಚಿತ್ರ ಪ್ರಸಂಗ ನಡೆದಿದೆ ಅದೇನೆಂದರೆ ಲೋಕಾಯುಕ್ತ ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ಅಲ್ಲಿನ ಅಧಿಕಾರಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ.
ಲೋಕಾಯುಕ್ತ ಕಚೇರಿಯಲ್ಲಿ ಜಡ್ಜ್ಮೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದ ಸಂಕಣ್ಣ ಎಸಿಬಿ ಬಲೆಗೆ ಬಿದ್ದ ಆಸಾಮಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಪೇದೆ ಕೇಶಪ್ಪ ಅವರನ್ನು ಆರೋಪದಿಂದ ಮುಕ್ತಗೊಳಿಸಲು ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಪ್ರಮಾಣ ಪತ್ರಕ್ಕೆ ಪೇದೆ ಕೇಶಪ್ಪ ಅವರ ಬಳಿ ಸಂಕಣ್ಣ 34 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದ್ದು ಅದರಲ್ಲಿ 25 ಸಾವಿರ ಪಡೆಯುವ ವೇಳೆ ಎಸಿಬಿ ಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ ನಡೆಸಿದ ದಾಳಿಯಲ್ಲಿ ಜಡ್ಜ್ಮೆಂಟ್ ರೈಟರ್ ಸಂಕಣ್ಣ ಸಿಕ್ಕಿಬಿದ್ದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ