ಮದುವೆ ಮುನ್ನಾ ದಿನ ವಧುವಿನ ಹೈಡ್ರಾಮಾ ; ಪ್ರಿಯಕರನೊಂದಿಗೆ ಎಸ್ಕೇಪ್
Team Udayavani, Jun 9, 2019, 11:24 AM IST
ತುಮಕೂರು: ವಧುವೊಬ್ಬಳು ಮದುವೆಯ ಮುನ್ನಾ ದಿನ ಹೈಡ್ರಮಾ ಮಾಡಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಶಿರಾ ತಾಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಡೆದಿದೆ.
ಇಂದು ದೊಡ್ಡಗೊಳ ಗ್ರಾಮದ ವರನೊಂದಿಗೆ ವಿವಾಹ ನಡೆಯಬೇಕಿತ್ತು, ಆದರೆ ಶನಿವಾರ ರಾತ್ರಿ ಮೈಮೇಲೆ ಮಾತ್ರ ವಿಷ ಚೆಲ್ಲಿಕೊಂಡು ತೀವ್ರ ಅಸ್ವಸ್ಥಗೊಂಡವಳಂತೆ ವಧು ನಾಟಕವಾಡಿದ್ದಾಳೆ.ಮದುವೆ ಮನೆಯಲ್ಲಿದ್ದವರೆಲ್ಲರೂ ಏನಾಗುತ್ತಿದೆ ಎಂದು ತಿಳಿಯದೆ ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದವಧು ಪೋಷಕರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾಳೆ.
ಪರಾರಿಯಾಗಿರುವ ಯುವಕ ಯುವತಿಯ ಅತ್ತೆ ಮಗನೇ ಆಗಿದ್ದಾನೆಎಂದು ತಿಳಿದು ಬಂದಿದೆ.
ತಾವರೆಕೆರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ