ಭೀಕರ ಕಾರು ಅಪಘಾತ:ನ್ಯೂಇಯರ್ ಸಂಭ್ರಮದಲ್ಲಿದ್ದ ಮೂವರ ದುರ್ಮರಣ
Team Udayavani, Jan 2, 2019, 4:44 AM IST
ಬೆಂಗಳೂರು: ಹೊಸಕೋಟೆಯ ಮೈಲಾಪುರ ಗೇಟ್ ಬಳಿ ಬುಧವಾರ ನಸುಕಿನ ವೇಳೆ ಟಾಟಾ ಸಫಾರಿ ಕಾರೊಂದು ಡಿವೈಡರ್ಗೆ ಢಿಕ್ಕಿಯಾಗಿ ಭೀಕರ ಅವಘಡ ಸಂಭವಿಸಿದ್ದು ಮೂವರು ದಾರುಣವಾಗಿ ಸಾವನ್ನಪ್ಪಿ , ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಅಡಿಮೇಲಾಗಿ ಬಿದ್ದಿದ್ದು ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್ (40), ಶ್ರೀಲೇಖಾ(36)ಮತ್ತು ಶ್ರೀಲತಾ (32)ಎನ್ನುವರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸ ವರ್ಷದ ಸಂಭ್ರಮಾಚರಣೆ ನಡೆಸಿ ತವರಿನಿಂನ ವೈಟ್ ಫೀಲ್ಡ್ಗೆ ಆಗಮಿಸುವ ವೇಳೆ ದುರಂತ ಸಂಭವಿಸಿದೆ.
ಹಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ