ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ: ಬಿ.ವೈ. ವಿಜಯೇಂದ್ರ


Team Udayavani, Jun 30, 2021, 12:45 PM IST

ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ: ಬಿ.ವೈ. ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ.ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಹೇಳಿದರು.

ಇದನ್ನೂ ಓದಿ: ಫರ್ನೇಸ್ ಆಯಿಲ್ ಮಿಕ್ಸಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ : ನಾಲ್ವರು ವಶಕ್ಕೆ

ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದರು

ನಾನು ಚುನಾವಣೆಗೆ ನಿಲ್ಲಬೇಕೋ ಬೇಡ್ವೋ ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ. ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರೋದು ನಿಜ ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಪಕ್ಷವಯಿಸಿರೋ ಜವಾಬ್ದಾರಿ ಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದರು.

ಈ ವೇಳೆ ಮೈ ಸೇವಾ ಫೌಂಡೇಶನ್ ನಿಂದ ತರಕಾರಿ ಹಾಗೂ ದಿನಸಿ‌ಕಿಟ್ ವಿತರಣೆ ಮಾಡಿದರು. ಮೃಗಾಲಯದಲ್ಲಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮೃಗಾಲಯದಲ್ಲಿ  ಕೆಲಸ ಮಾಡುವ ಸಿಬ್ಬಂದಿಗಳಿಗೆ ಆಹಾರ ಕಿಟ್  ವಿತರಣೆ ಮಾಡಿದರು.

ಪ್ರಾಧಿಕಾರಾದ ಆಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ ಸೇರಿದಂತೆ ಇತರರು ಭಾಗಿ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.