ಬಿಎಸ್‌ವೈ ಇಲ್ಲದೆ ಗೆದ್ದ ಬಿಜೆಪಿ

ನೇಪಥ್ಯಕ್ಕೆ ಸರಿಯುವತ್ತ ಮಾಜಿ ಸಿಎಂ ಯಡಿಯೂರಪ್ಪ? ಪ್ರಭಾವ ಬೀರಿದ ಅಮಿತ್‌ ಶಾ ಹೇಳಿಕ

Team Udayavani, Sep 7, 2021, 3:20 PM IST

ಬಿಎಸ್‌ವೈಇಲ್ಲದೆ ಗೆದ್ದ ಬಿಜೆಪಿ

ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ. ಈ
ಚುನಾವಣೆಯ ಪ್ರಧಾನ ಅಂಶವೆಂದರೆ ಮಾಜಿ ಸಿಎಂ, ಬಿಜೆಪಿಯ ಹಿರಿಯ ಮುಖಂಡ ಬಿ.ಎಸ್‌.ಯಡಿಯೂರಪ್ಪ ಪ್ರಭಾವ ಇಲ್ಲದೆಯೇ ಹೆಚ್ಚಿನ ಸ್ಥಾನಗಳನ್ನು ಗಳಿಸಿದ್ದು!

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಪಾಲಿಕೆಗಳ ಪೈಕಿ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಮಾತ್ರ ಅಧಿಕಾರದಲ್ಲಿದ್ದ ಬಿಜೆಪಿ ಈ ಬಾರಿ ಮೂರು ಪಾಲಿಕೆಯಲ್ಲಿ ಅಧಿಕಾರಕ್ಕೆ ಸಿದ್ಧವಾಗಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿಯೇ ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿ ಬಿಎಸ್‌ವೈ
ಹೇಳಿಕೊಂಡಿದ್ದರು. ರಾಜೀನಾಮೆಕೊಟ್ಟ ನಂತರ, ಅವರ ನೆರಳಿನಿಂದ ಹೊರತರಲು ರಾಷ್ಟ್ರೀಯ ನಾಯಕರು ಪರೋಕ್ಷವಾಗಿ ಪ್ರಯತ್ನ ಮಾಡುತ್ತಿ ದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಡಿಜಿಟಲೈಸ್ಡ್ ವ್ಯವಸ್ಥೆ ಜಾರಿ: ಸಚಿವ ಮಾಧುಸ್ವಾಮಿ

ಬೆಳಗಾವಿ ಪ್ರಯೋಗ: ಇದುವರೆಗೂ ಪಕ್ಷದ ಚಿಹ್ನೆಯಿಲ್ಲದೇ ಕನ್ನಡ ಮರಾಠಿ ಲೆಕ್ಕಾಚಾರದಲ್ಲಿ ನಡೆಯುತ್ತಿದ್ದ ಬೆಳಗಾವಿ ಪಾಲಿಕೆ ಚುನಾವಣೆ ಯಲ್ಲಿ ಪಕ್ಷದ ಚಿಹ್ನೆಯ ಮೂಲಕ ಚುನಾವಣೆ ಎದುರಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದರು. ಜತೆಗೆ ಮಹಾನಗರ ವ್ಯಾಪ್ತಿಯಲ್ಲಿರುವ ಕನ್ನಡ ಪರ ಇರುವ ಮರಾಠ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ. ಪ್ರಥಮ ಬಾರಿಗೆ ಲಿಂಗಾಯತರಿಗಿಂತ ಹೆಚ್ಚಿನ ಟಿಕೆಟ್‌ಗಳನ್ನು ಮರಾಠ ಸಮುದಾಯ ದವರಿಗೆ ನೀಡಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ.

ಕಲಬುರಗಿ ಪಾಲಿಕೆಯಲ್ಲಿ ಬಿಎಸ್‌ವೈ ಪ್ರಭಾವ ಇಲ್ಲದೇ ಇದೇ ಮೊದಲ ಬಾರಿಗೆ ಅಧಿಕಾರದ ಗದ್ದುಗೆಹಿಡಿಯುತ್ತಿದ್ದಾರೆ. ಸ್ವತಃ ಯಡಿಯೂರಪ್ಪ
ಜೆಡಿಎಸ್‌ ಜೊತೆ ಮೈತ್ರಿ ಅಗತ್ಯವಿಲ್ಲ ಎಂದಿದ್ದರೂ, ಆ ಪಕ್ಷದ ಜೊತೆಗೆ ಮೈತ್ರಿಗೆ ಮುಂದಾಗಿರುವುದು ಪರೋಕ್ಷವಾಗಿ ಅವರ ಸೂಚನೆಯನ್ನು
ಕಡೆಗಣಿಸುತ್ತಿರುವುದರ ಸಂಕೇತವಾಗಿದೆ ಎಂಬ ಮಾತುಗಳುಕೇಳಿ ಬರುತ್ತಿವೆ

ಅಮಿತ್‌ ಶಾ ಸಂದೇಶ
ಚುನಾವಣೆಯ ಸಂದರ್ಭದಲ್ಲಿ ಬೇರೆಕಾರ್ಯ ಕ್ರಮಗಳಿಗೆ ಆಗಮಿಸಿದ್ದಕೇಂದ್ರ ಗೃಹ ಸಚಿವ ಅಮಿತ್‌ ಶಾಮುಂದಿನ ವಿಧಾನಸಭೆ ಚುನಾವಣೆ ಯನ್ನುಹಾಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ಹೇಳಿರುವುದು ಪಾಲಿಕೆ ಚುನಾವಣೆಗಳ ಮೇಲೆ ಪರಿಣಾಮ ಬೀರಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ. ಮೂರು ಮಹಾನಗರ ಪಾಲಿಕೆಗಳು ಉತ್ತರಕರ್ನಾಟಕ
ವ್ಯಾಪ್ತಿಯಲ್ಲಿವೆ. ಬೊಮ್ಮಾಯಿ ಅವರೂಈ ಕಡೆಯವರೇ ಆಗಿದ್ದಾರೆ.ಹೀಗಾಗಿಯೇ ಮತದಾರರ ಮೇಲೆ ಪ್ರಭಾವ ಬೀರಲೆಂದೇ ಅಮಿತ್‌ ಶಾ ಈ ಮಾತುಗಳನ್ನಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಪಾಲಿಕೆ ಫ‌ಲಿತಾಂಶ ಬಂದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಪಕ್ಷದ ಬಹುತೇಕ ನಾಯಕರುಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.ಜೊತೆಗೆ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನ ಇರುತ್ತದೆ ಎನ್ನುವ ಮೂಲಕ ಪಕ್ಷವನ್ನು ಅವರ ನೆರಳಿನಿಂದ ಹೊರ ತರುವ ಪ್ರಯತ್ನಇದಾಗಿದೆ ಎನ್ನಲಾಗಿದೆ.

-ಶಂಕರ ಪಾಗೋಜಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.