ಕಪ್ಪ ಕೊಟ್ಟಿಲ್ಲ ಎಂದಾದರೆ ಬಿಎಸ್‌ವೈ ನೇಣು ಹಾಕೊಳ್ತಾರ: ಕಾಗೋಡು


Team Udayavani, Feb 17, 2017, 3:45 AM IST

kagodu.jpg

ತುಮಕೂರು: ಪಕ್ಷದ ಹೈಕಮಾಂಡ್‌ಗೆ ಸಿದ್ದರಾಮಯ್ಯ ಸಾವಿರ ಕೋಟಿ ರೂ. ಕಪ್ಪ ಕೊಟ್ಟಿಲ್ಲ ಎಂಬುದು ಸಾಬೀತಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇಣು ಹಾಕಿಕೊಳ್ತಾರ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಪ್ರಶ್ನಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪಕ್ಷದ ಹೈಕಮಾಂಡ್‌ಗೆ ಸಾವಿರ ಕೋಟಿ ರೂ. ಕಪ್ಪ ನೀಡಿದ್ದಾರೆಂದು ಡೈರಿಯಲ್ಲಿದೆ ಎಂದು ಯಡಿಯೂರಪ್ಪ ಹೇಳಿರುವುದು ಮೂರ್ಖತನದ ಪರಮಾವಧಿ. ಯಡಿಯೂರಪ್ಪ ದಾಖಲೆ ಇಟ್ಟುಕೊಂಡು ಮಾತನಾಡಲಿ ಎಂದರು. ಅವರು ಸಹ ಆಡಳಿತ ನಡೆಸಿದ್ದಾರೆ. ಅಲ್ಲದೆ ಅವರ ಕಾಲದಲ್ಲಿ ಯಾರ್ಯಾರು ಜೈಲಿಗೆ ಹೋಗಿ ಬಂದವರು ಎನ್ನುವುದು ತಿಳಿದಿದೆ. ಈ ಪ್ರಕರಣದಲ್ಲಿ ಒಂದು ವೇಳೆ ಕಪ್ಪ ಕೊಟ್ಟಿಲ್ಲ ಎಂದು ಋಜುವಾದರೆ ಯಡಿಯೂರಪ್ಪ ನೇಣು ಹಾಕಿ ಕೊಳ್ಳುತ್ತಾರಾ ಎಂದು ಮರು ಪ್ರಶ್ನಿಸಿದರು.
**
ಎಸ್‌ಎಂಕೆ, ಪ್ರಸಾದ್‌ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ತೊರೆದಿದ್ದಾರೆ
ವಿಜಯಪುರ: ಕಾಂಗ್ರೆಸ್‌ನಲ್ಲಿ 40-50 ವರ್ಷಗಳಿಂದ ನಿಷ್ಠೆಯಿಂದ ದುಡಿದರೂ ಯಾವುದೇ ಅಧಿಕಾರ ಪಡೆಯದ ಸಾವಿರಾರು ಹಿರಿಯ ಕಾರ್ಯಕರ್ತರಿದ್ದಾರೆ. ಪಕ್ಷದಲ್ಲಿ ಸಾಧ್ಯವಿರುವ ಎಲ್ಲ ಅಧಿಕಾರ ಅನುಭವಿಸಿದ ಎಸ್‌.ಎಂ.ಕೃಷ್ಣ, ಶ್ರೀನಿವಾಸ ಪ್ರಸಾದ್‌ ಅವರಂಥವರು ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ತೊರೆದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್‌ ಟೀಕಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ. ಆದರೆ ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಜನಮತ ಗಣನೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ರಾಜೀನಾಮೆ ನೀಡಲಿ: ಸಿಎಂ ವಿರುದ್ಧ ಯಡಿಯೂರಪ್ಪ ಆಧಾರ ರಹಿತವಾಗಿ ಲಂಚ, ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಇದೀಗ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಅನಂತಕುಮಾರ ಬಿಜೆಪಿ ಹೈಕಮಾಂಡ್‌ಗೆ ಭ್ರಷ್ಟಾಚಾರದಿಂದ ಹಣ ಕಳಿಸಿದ್ದಾಗಿ ಖುದ್ದು ಒಪ್ಪಿಕೊಂಡ ವಿಡಿಯೋ ಸಾûಾಧಾರ ಬಹಿರಂಗವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅನಂತಕುಮಾರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

Ad

ಟಾಪ್ ನ್ಯೂಸ್

Shivakumar-DK

Greater Bengaluru; ಐದು ನಗರ ಪಾಲಿಕೆ ರಚನೆ ಶತಸಿದ್ಧ: ಡಿ.ಕೆ.ಶಿವಕುಮಾರ್‌ 

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ

DRDO develops cheap artificial leg that can withstand 125 kg weight

DRDO: 125 ಕೆ.ಜಿ. ಭಾರ ತಡೆವ ಅಗ್ಗದ ಕೃತಕ ಕಾಲು ತಯಾರಿಸಿದ ಡಿಆರ್‌ಡಿಒ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ

Mys-deer-Attack

ಗಸ್ತು ತಿರುಗುವಾಗ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ; ಸಿಬ್ಬಂದಿಗೆ ಗಂಭೀರ ಗಾಯ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

8-sirsi

Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Why didn’t they send Dalits instead of Shubhanshu?: congress leader Udit Raj

Dalit astronaut: ಶುಭಾಂಶು ಬದಲು ದಲಿತರನ್ನು ಕಳಿಸಿಲ್ಲವೇಕೆ?: ಕೈ ನಾಯಕ ಪ್ರಶ್ನೆ

Shivakumar-DK

Greater Bengaluru; ಐದು ನಗರ ಪಾಲಿಕೆ ರಚನೆ ಶತಸಿದ್ಧ: ಡಿ.ಕೆ.ಶಿವಕುಮಾರ್‌ 

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ

DRDO develops cheap artificial leg that can withstand 125 kg weight

DRDO: 125 ಕೆ.ಜಿ. ಭಾರ ತಡೆವ ಅಗ್ಗದ ಕೃತಕ ಕಾಲು ತಯಾರಿಸಿದ ಡಿಆರ್‌ಡಿಒ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.