ಬಿಎಸ್ವೈ ರಾಜಾ ಹುಲಿ ಅಲ್ಲ, ಹೆಣ್ಣು ಹುಲಿ: ಕಂದಕೂರ
Team Udayavani, Sep 9, 2019, 3:00 AM IST
ಯಾದಗಿರಿ: ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಗುರುಮಿಠಕಲ್ ಕ್ಷೇತ್ರಕ್ಕೆ ನೀಡಿದ್ದ 7.50 ಕೋಟಿ ಅನುದಾನ ಕಡಿತ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಬಗ್ಗುವುದಿಲ್ಲ ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ರಾಜಾ ಹುಲಿಯಲ್ಲ, ಅವರೊಬ್ಬ ಹೆಣ್ಣು ಹುಲಿ.
ಮೋದಿ, ಶಾ ಕಂಡರೆ ಹೆದರುತ್ತಾರೆ. ಎಚ್ಡಿಕೆ ಎಚ್ಕೆಆರ್ಡಿಬಿ ಅನುದಾನದಡಿ ಮುಖ್ಯಮಂತ್ರಿ ವಿವೇಚನಾ ಕೋಟಾದಡಿ ನನ್ನ ಕ್ಷೇತ್ರಕ್ಕೆ 4.50 ಕೋಟಿ ಅನುದಾನ ಮಂಜೂರಾತಿ ಮಾಡಿದ್ದರು. ಇದಲ್ಲದೇ ಪಂಚಾಯತ್ ರಾಜ್ ಎಂಜಿನಿಯರ್ ವಿಭಾಗಕ್ಕೆ 3 ಕೋಟಿ ಅನುದಾನ ನೀಡಿದ್ದರು. ಇದನ್ನು ವಾಪಸ್ ಪಡೆಯಲಾಗಿದೆ. ಆಪರೇಷನ್ ಕಮಲ ಮೂಲಕ ನನ್ನನ್ನು ಸೆಳೆಯಲು ಮುಂದಾಗಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ