ಬಿಜೆಪಿಯವರಿಂದಲೇ ಬಿಎಸ್ವೈ ಮತ್ತೆ ಜೈಲಿಗೆ
Team Udayavani, Aug 28, 2019, 3:00 AM IST
ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದೆ ಜೈಲಿಗೆ ಹೋಗಲು ಕಾಂಗ್ರೆಸ್ ಕಾರಣ ಎಂದಿದ್ದರು. ಆದರೆ, ಈಗ ಮತ್ತೂಮ್ಮೆ ಜೈಲಿಗೆ ಕಳುಹಿಸಲು ಬಿಜೆಪಿಯವರೇ ಪ್ಲಾನ್ ಮಾಡುತ್ತಿದ್ದಾರೆ. ಯಡಿಯೂರಪ್ಪನವರ ಪರಿಸ್ಥಿತಿ ಏನಾಗುತ್ತದೆಯೋ?. ಪಾಪ ಎಲ್ಲಿಗೆ ಹೋಗಿ ಮುಟ್ಟುತ್ತಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಎಂಎಲ್ಸಿ ಆರ್.ಬಿ.ತಿಮ್ಮಾಪುರ ಹೇಳಿದರು.
ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪನವರ ಪರಿಸ್ಥಿತಿ ಬಹಳ ಕಷ್ಟದಲ್ಲಿದೆ. ಹೋರಾಟದಿಂದ ಬಂದು ಸಿಎಂ ಆಗಿದ್ದವರು. ಸ್ವಪಕ್ಷದವರಿಂದಲೇ ಅವರಿಗೆ ತೊಂದರೆ ಆಗಿದೆ. ಇಂದಿನ ಸ್ಥಿತಿ ನೋಡಿದರೆ ಹಳ್ಳ ತೋಡಿರುವುದು ಗೊತ್ತಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು