ನಾನು ಸಿಎಂ ಆದ್ಮೇಲೆ ನಿಮ್ಮ ಪರಿಸ್ಥಿತಿ ನೆಟ್ಟಗಿರುವುದಿಲ್ಲ ..!
Team Udayavani, Jan 11, 2018, 2:42 PM IST
ತುಮಕೂರು: ಕಾಂಗ್ರೆಸ್ನ ಕೈಗೊಂಬೆಯಂತೆ ವರ್ತಿಸಿ , ನಮ್ಮ ಕಾರ್ಯಕರ್ತರ ಮೇಲೆ ಕಾನೂನು ಬಾಹಿರವಾಗಿ ಕಿರುಕುಳ ನೀಡಿ ರೌಡಿ ಶೀಟರ್ ಪ್ರಕರಣ ದಾಖಲಿಸಿ ಭಯದ ವಾತಾವರಣ ಸೃಷ್ಟಿಸಬೇಡಿ. ಮೂರು ನಾಲ್ಕು ತಿಂಗಳು ಕಳೆದ ಮೇಲೆ ನಾನು ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಾಗ ನಿಮ್ಮ ಪರಿಸ್ಥಿತಿ ನೆಟ್ಟಗಾಗಲಿಕ್ಕಿಲ್ಲ..ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪೊಲೀಸ್ ಅಧಿಕಾರಿಗಳಿಗೆ ನೀಡಿದ ಎಚ್ಚರಿಕೆ.
ಗುರುವಾರ ಶಿರಾದಲ್ಲಿ ನಡೆದ ಪರಿವರ್ತನಾ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರುವ ವೇಳೆ ಪೊಲೀಸರ ವಿರುದ್ಧವೂ ಗುಡುಗಿದರು.
ಸಿಎಂ ಸಿದ್ದರಾಮಯ್ಯ ಮತ್ತು ಶಿರಾ ಶಾಸಕ,ಕಾನೂನು ಸಚಿವ ಟಿ.ಬಿ..ಜಯಚಂದ್ರ ವಿರುದ್ಧವೂ ತೀವ್ರ ವಾಗ್ಧಾಳಿ ನಡೆಸಿದರು.
‘ಕಾನೂನು ಸಚಿವರ ತವರಿನಲ್ಲೇ ಭಾರೀ ಅಕ್ರಮಗಳು ನಡೆಯುತ್ತಿವೆ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ