ಬಸ್ ಭಸ್ಮ:ಚಾಲಕನ ಸಮಯಪ್ರಜ್ಞೆ; 32 ಪ್ರಯಾಣಿಕರು ಸೇಫ್!
Team Udayavani, Apr 21, 2018, 9:32 AM IST
ಕೊಪ್ಪಳ : ಚಾಲಕನ ಸಮಯಪ್ರಜ್ಞೆಯಿಂದ ಶನಿವಾರ ಬೆಳ್ಳಂಬೆಳಗ್ಗೆ ನಡೆಯಬೇಕಾಗಿದ್ದ ಭಾರೀ ದುರಂತವೊಂದು ಅದೃಷ್ಟವಷಾತ್ ತಪ್ಪಿಹೋಗಿದೆ.
ಯಲಬುರ್ಗಾದ ಗುನ್ನಾಳ ಬಳಿ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಷಾತ್ ಬಸ್ನಲ್ಲಿದ್ದ 32 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಬೆಳಗಿನ ಜಾವ 5.30 ರ ವೇಳಗೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಚಾಲಕ ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಎಲ್ಲಾ ಪ್ರಯಾಣಿಕರು ತಕ್ಷಣ ಲಗೇಜ್ಗಳ ಸಮೇತ ಕೆಳಗಿಳಿದು ಬಚಾವ್ ಆಗಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ವಾಹನ ಆಗಮಿಸುವಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಹೋಗಿದ್ದು, ಬೆಂಕಿಯನ್ನು ನಂದಿಸಲಾಗಿದೆ.
ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ