Fraud case ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾ ಸಹಿತ ಇಬ್ಬರಿಗೆ ಜಾಮೀನು
Team Udayavani, Dec 4, 2023, 11:46 PM IST
ಬೆಂಗಳೂರು: ಹೊಟೇಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಸಹಿತ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಈ ಮೂಲಕ ಪ್ರಕರಣದಲ್ಲಿ ಮೂವರಿಗೆ ಜಾಮೀನು ಸಿಕ್ಕಂತಾಗಿದೆ. ಈ ಹಿಂದೆ ಹೊಸಕೋಟೆಯ ಹಾಲಶ್ರೀ ಸ್ವಾಮೀಜಿಗೆ ಜಾಮೀನು ಸಿಕ್ಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು