ಚುನಾವಣಾ ಪರ್ವ: ಆರ್ ಆರ್ ನಗರ, ಶಿರಾ ಉಪಚುನಾವಣೆಗೆ ದಿನ ನಿಗದಿ


Team Udayavani, Sep 29, 2020, 1:56 PM IST

ಆರ್ ಆರ್ ನಗರ, ಶಿರಾ ಉಪಚುನಾವಣೆಗೆ ದಿನ ನಿಗದಿ

ಬೆಂಗಳೂರು: ರಾಜ್ಯದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 3ರಂದು ಚುನಾವಣೆ ನಡೆದರೆ, ಅದೇ ತಿಂಗಳ 10ರಂದು ಮತ ಎಣಿಕೆ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಅಕ್ಟೋಬರ್ 16ರಂದು ಕಡೆಯ ದಿನಾಂಕವಾಗಿದ್ದು, ಅಕ್ಟೋಬರ್ 19ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ನವೆಂಬರ್ 3ರಂದು ಚುನಾವಣೆ ನಡೆದರೆ, ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ

ಬಿಹಾರ ವಿಧಾನಸಭೆ ಚುನಾವಣೆಯೊಂದಿಗೆ ಈ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ.

ಇದನ್ನೂ ಓದಿ:ಅಧಿಕಾರ ಇಲ್ಲದಿದ್ದಾಗ ಬೆಂಕಿ ಹಾಕೋದು; ಇದ್ದಾಗ ಭ್ರಷ್ಟಾಚಾರ ಮಾಡೋದು ‘ಕೈ’ ಕೆಲಸ: ಕಟೀಲ್ ಕಿಡಿ

ರಾಜರಾಜೇಶ್ವರಿ ನಗರ ಶಾಸಕರಾಗಿದ್ದ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಸ್ಥಾನ ತೆರವಾಗಿತ್ತು. ಇಲ್ಲಿ ಬಿಜೆಪಿಯಿಂದ ಮುನಿರತ್ನ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರು ಇತ್ತೀಚೆಗೆ ನಿಧನ ಹೊಂದಿದ್ದರು. ಹೀಗಾಗಿ ಈ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.