ಕೋಳಿ ಕಥೆ ಹೇಳಿ ಸರ್ಕಾರಕ್ಕೆ ಅಭಿವೃದ್ದಿ ಪಾಠ ಮಾಡಿದ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ


Team Udayavani, Jul 18, 2023, 10:27 AM IST

ಕೋಳಿ ಕಥೆ ಹೇಳಿ ಸರ್ಕಾರಕ್ಕೆ ಅಭಿವೃದ್ದಿ ಪಾಠ ಮಾಡಿದ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ

ಬೆಂಗಳೂರು: ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಬಜೆಟ್‌ ಮೇಲೆ ಚರ್ಚಿಸಲು ಸೋಮವಾರ ಸ್ಪೀಕರ್‌ ಯು.ಟಿ ಖಾದರ್‌ ಅವಕಾಶ ಮಾಡಿಕೊಟ್ಟರು. ಈ ವೇಳೆ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರು ಕೋಳಿ ಕಥೆ ಹೇಳಿ ಸರ್ಕಾರಕ್ಕೆ ಅಭಿವೃದ್ದಿ ಪಾಠ ಮಾಡಿ ಗಮನ ಸೆಳೆದರು.

ಬಡವರ ಮನೆಗೆ ಅಕ್ಕಿ ಮುಟ್ಟಿಸುವ ಯೋಚನೆ ಮತ್ತು ಯೋಜನೆ ಯಾವುದೇ ಸರ್ಕಾರ ಮಾಡಿದ್ದರೂ ಅಭಿನಂದನೀಯ. ಆದರೆ, ಯಾವುದೇ ದೇಶ ಅಥವಾ ರಾಜ್ಯದ ಬಂಡವಾಳ ವೆಚ್ಚ ಹೆಚ್ಚಾದರಷ್ಟೇ ಅಭಿವೃದ್ಧಿ ಸಾಧ್ಯ. ನಮ್ಮಲ್ಲಿ ವಿದ್ಯಾಕೇಂದ್ರಗಳು ಸಾಕಷ್ಟಿವೆ. ಮೀನುಗಾರಿಕೆ ಸೇರಿದಂತೆ ಹಲವು ಉದ್ಯಮಗಳಿವೆ. ದುಡಿಯುವ ಕೈಗಳಿಗೆ ಆಧಾರ ಕೊಟ್ಟರೆ ಬಡತನ ದೂರಾಗುತ್ತದೆ. ಜನಪ್ರಿಯ ಯೋಜನೆಗಳು ಬಡತನವನ್ನು ಅಣಕಿಸುತ್ತಿವೆಯೋ? ಆಡಳಿತವನ್ನು ಅಣಕಿಸುತ್ತಿವೆಯೋ ಎಂದು 5 ಗ್ಯಾರಂಟಿಗಳ ಹೆಸರು ಹೇಳದೆಯೇ ಟೀಕಿಸಿದರು.

ಇದನ್ನೂ ಓದಿ:Rajinikanth: ʼಜೈಲರ್ʼ ಹಾಡಿನಿಂದ ಧೂಳೆಬ್ಬಿಸಿ ಮಾಲ್ಡೀವ್ಸ್ ಗೆ ಹಾರಿದ ರಜಿನಿ; ಫೋಟೋ ವೈರಲ್

ಇದನ್ನು ಪುಷ್ಟೀಕರಿಸುವಂತೆ ಕಥೆಯೊಂದನ್ನೂ ಹೇಳಿದ ಅವರು, ಕೋಳಿಯ ಪುಕ್ಕ ಕಿತ್ತಾಗ ಜೀವಂತ ಕೋಳಿ ನೋವಿನಿಂದ ಒದ್ದಾಡುತ್ತಿರುತ್ತದೆ. ಪುಕ್ಕ ಕಿತ್ತ ನಂತರ ಅದೇ ವ್ಯಕ್ತಿ ಎರಡೆರಡು ಅಕ್ಕಿ ಕಾಳು ಹಾಕುತ್ತಾ ಹೋಗುತ್ತಾನೆ. ಆ ಕೋಳಿಯೂ ಅವನ ಹಿಂದೆ ಹೋಗುತ್ತದೆ. ಬಡತನ ಅಣಕಿಸುವ ವಿಷಯ ಆಗಬಾರದು. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಆಸ್ಪತ್ರೆ, ಶಾಲೆ, ಕಾಲುಸಂಕಗಳಿಗೆ ಒದ್ದಾಡುತ್ತಿದ್ದೇವೆ. ಕೊಲ್ಲೂರು ಮೂಕಾಂಬಿಕೆ, ವರಾಹಿ, ಕೆಪಿಸಿಯಂತಹ ಅನೇಕ ಆದಾಯ ತರುವ ಯೋಜನೆಗಳು ನಮ್ಮಲ್ಲಿವೆ. ರೆಕ್ಕೆ-ಪುಕ್ಕ ಬಲಿತ ಹಕ್ಕಿಗಳಾಗೋಣ, ಅಕ್ಕಿ ಕಾಳಿನ ಹಿಂದೆ ಹೋಗುವ ಹಕ್ಕಿಗಳಾಗುವುದು ಬೇಡ ಎಂದು ಮಾರ್ಮಿಕವಾಗಿ ನುಡಿದರು.

ಟಾಪ್ ನ್ಯೂಸ್

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.