ದಿಲ್ಲಿಯಲ್ಲಿ ನನ್ನ ಹೆಸರು ಹೇಳಿ ಮಾರ್ಕೆಟ್ ಮಾಡ್ಕೊಳ್ತಿದಾರೆ: ಸಿಟಿ ರವಿಗೆ ಕುಟುಕಿದ ಡಿಕೆಶಿ
Team Udayavani, Oct 8, 2020, 1:14 PM IST
ಬೆಂಗಳೂರು: ಸಿಟಿ ರವಿ ದಿಲ್ಲಿಗೆ ಹೋಗಿದಾರೆ. ಅವರಿಗೆ ನನ್ನ ಹೆಸರು ಹೇಳಿದರೆ ದಿಲ್ಲಿಯಲ್ಲಿ ಮಾರ್ಕೆಟ್ ಆಗುತ್ತದೆ. ಕೆಲವರು ನನ್ನ ಹೆಸರು ಹೇಳಿ ಮಾರ್ಕೆಟ್ ಮಾಡಿಕೊಳ್ಳುತ್ತಾರೆ. ಸಿ.ಟಿ ರವಿಯವರು ಈಗ ನನ್ನ ಹೆಸರು ಹೇಳಿ ದಿಲ್ಲಿಯಲ್ಲಿ ಮಾರ್ಕೆಟ್ ಮಾಡ್ಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯ ಅಧಿಕೃತ ನೋಟಿಫಿಕೇಶನ್ ಆದ ಮೇಲೆ 14ಕ್ಕೆ ಆರ್ ಆರ್ ನಗರ, ಶಿರಾ 15 ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಸಿ.ಟಿ. ರವಿ ರಾಜ್ಯ ಬಿಜೆಪಿ ಉಸ್ತುವಾರಿ ; ದಕ್ಷಿಣ ಭಾರತದ ಐದು ರಾಜ್ಯಗಳ ಹೊಣೆ
ಶಿರಾದಲ್ಲಿ ರಾಕೇಶ್ ಗೌಡ ಯಾರು ಅಂತ ಗೊತ್ತಿಲ್ಲ. ಪಕ್ಷದಿಂದ ಈ ಬಾರಿ ಜಯಚಂದ್ರ ಹೆಸರಷ್ಟೆ ಕಳಿಸಿದ್ದು, ಎರಡೂ ಕ್ಷೇತ್ರದಲ್ಲಿ ಒಂದೇ ಹೆಸರು ಸೇರಿಸಿಕೊಂಡಿದ್ದೇವೆ. ಕುಸುಮಾ ಆಯ್ಕೆ ಮಾಡುವ ಮೊದಲು ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಿಸಿದ್ದೇನೆ ಎಂದು ಆಯ್ಕೆ ಪ್ರಕ್ರಿಯೆ ಬಗ್ಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು