ಸಂಪುಟ ಸರ್ಕಸ್: ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿಯಾದ ಸಿದ್ದರಾಮಯ್ಯ


Team Udayavani, May 26, 2023, 12:19 PM IST

Cabinet circus: Siddaramaiah meets Sonia, Rahul, Priyanka Gandhi

ಹೊಸದಿಲ್ಲಿ: ಸಂಪುಟ ವಿಸ್ತರಣೆ ಕಸರತ್ತಿನಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಾಗೂ ರಾಬರ್ಟ್ ವಾದ್ರಾರನ್ನು ಭೇಟಿಯಾದರು. ಸಚಿವರಾದ ಎಂ.ಬಿ.ಪಾಟೀಲ್, ಜಮೀರ್‌ಅಹ್ಮದ್ ಜತೆಗಿದ್ದರು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಳೆದೆರಡು ದಿನಗಳಿಂದ ಹೊಸದಿಲ್ಲಿಯಲ್ಲಿ ಸರಣಿ ಸಭೆ ನಡೆಸಿ ನೂತನ ಸಚಿವರ ಪಟ್ಟಿ ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಒಂದು ವರದಿಯ ಪ್ರಕಾರ 24 ಮಂದಿ ಶಾಸಕರ ಪಟ್ಟಿ ಅಂತಿಮವಾಗಿದ್ದು, ಸಚಿವರಾಗಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:Bodybuilder; ಚಿನ್ನದ ಪದಕ ವಿಜೇತ ಖ್ಯಾತ ದೇಹದಾರ್ಢ್ಯ ಪಟು ಅರೋರಾ ಹೃದಯ ಸ್ತಂಭನದಿಂದ ಮೃತ್ಯು

ಸಚಿವ ಸಂಪುಟ ರಚನೆ ತಡವಾಗುತ್ತಿಲ್ಲ, ಬದಲಾಗಿ ಎಲ್ಲಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಬೆಂಗಳೂರು ನಗರದಲ್ಲಿ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಸಿಎಂ, ಡಿಸಿಎಂ ವರಿಷ್ಠರ ಜೊತೆ ಮಾತನಾಡುತ್ತಿದ್ದಾರೆ. ಅನೇಕ ಊಹಾಪೋಹಗಳ ನಡೆಯುತ್ತಿದೆ. ಅಧಿಕೃತವಾಗಿ ಆಗುವವರೆಗೂ ಕಾಯಬೇಕು ಎಂದರು.

ಸಂಪುಟದಿಂದ ಹಿರಿಯರನ್ನು ಕೈ ಬಿಡುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾಯಕರು ಹೇಳಿಕೆ ಕೊಟ್ಟಿಲ್ಲ. ಹೊರಗಡೆ ಊಹಾಪೋಹಗಳು ನಡೆಯುತ್ತಿದೆ. ಮಾಧ್ಯಮಗಳಲ್ಲಿ ನೋಡಿದ್ದೇವೆ ಅಷ್ಟೆ. ಆದರೆ ಪಕ್ಷದಿಂದ ಈ ಬಗ್ಗೆ ನಮಗೆ ಮಾಹಿತಿ ತಿಳಿದುಬಂದಿಲ್ಲ ಎಂದರು.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ