ಹಲ್ಲೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿಗೆ ಸಂಪುಟ ಸಭೆ ತೀರ್ಮಾನ
Team Udayavani, Apr 20, 2020, 1:43 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ವಿರುದ್ಧದ ಹೋರಾಟದಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಹಾಗೂ ಸೇವಾ ಇಲಾಖೆಗಳ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವರದಿಯಾಗಿದೆ.
ಹಲ್ಲೆ ಮಾಡುವವರ ವಿರುದ್ಧ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ ಮಾಡಲಾಗುತ್ತದೆ, ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಕೇಂದ್ರದ ಮಾರ್ಗಸೂಚಿಯಂತೆ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಮೇ.3 ರವರೆಗೆ ಮುಂದುವರಿಸಿ ಪಾಲನೆ ಮಾಡಲು ತೀರ್ಮಾನ ಮಾಡಲಾಗಿದೆ. ಹೀಗಾಗಿ ಏಪ್ರಿಲ್ 21ರ ನಂತರವೂ ಲಾಕ್ ಡೌನ್ ಸಡಿಲ ಮಾಡಲಾಗುವುದಿಲ್ಲ.ಮೇ 3 ರವರೆಗೂ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಯಲಿದೆ.
ಲಾಕ್ ಡೌನ್ ಪಾಲನೆ ನಿಯಮಾವಳಿ ಕುರಿತು ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಟಾಸ್ಕ್ ಫೋರ್ಸ್ ಜೊತೆ ಚರ್ಚಿಸಿ ಮುಖ್ಯಮಂತ್ರಿಯವರು ತೀರ್ಮಾನ ಮಾಡುತ್ತಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ