23ರವರೆಗೆ ಕೆನರಾ ಉತ್ಸವ
Team Udayavani, Feb 21, 2019, 1:40 AM IST
ಬೆಂಗಳೂರು: ಬನಶಂಕರಿ 2ನೇ ಹಂತದ ಸೇವಾಕ್ಷೇತ್ರ ಆಸ್ಪತ್ರೆಯ ಮಾತೃಛಾಯ ಆವರಣದಲ್ಲಿ ಕೆನರಾ
ಬ್ಯಾಂಕ್ ಕೇಂದ್ರ ಕಚೇರಿಯ ಮಹಿಳಾ ಸಬಲೀಕರಣ ವಿಭಾಗ ಹಾಗೂ ಕೆನರಾ ರಿಲೀಫ್ ಆ್ಯಂಡ್ ವೆಲ್ ಫೇರ್ ಸೊಸೈಟಿ ಸಹಯೋಗದಲ್ಲಿ ಫೆ.23 ರವರೆಗೆ ಕರಕುಶಲ ವಸ್ತುಗಳ ಮಾರಾಟ ಮೇಳ “ಕೆನರಾ ಉತ್ಸವ’ ಆಯೋಜಿಸಲಾಗಿದೆ.
ಉತ್ಸವವನ್ನು ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕಿ ಎ. ಮಣಿಮೇಖಲೈ ಅವರು ಮಂಗಳವಾರ ಉದ್ಘಾಟಿಸಿ, ಮಹಿಳಾ ಉದ್ಯಮಿಗಳ ಕಲೆಗಾರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೆನರಾ ಬ್ಯಾಂಕ್ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ಮೂಲಕ ಎಲ್ಲ ರೀತಿ ಸಹಕಾರ ನೀಡಲಿದೆ ಎಂದರು.
ನಂತರ ಮಾರಾಟ ಮಳಿಗೆಗಳಿಗೆ ಭೇಟಿ ಕೊಟ್ಟು ಪ್ರದರ್ಶನಗೊಂಡಿರುವ ವಸ್ತ್ರಗಳು, ಆಭರಣಗಳು, ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಮಾಜಿ ಸಿಎಂಡಿ ಆರ್.ವಿ. ಶಾಸ್ತ್ರೀ, ಸಿಆರ್ಡಬುÉಎಸ್ ಗೌ.ಕಾರ್ಯದರ್ಶಿ ಪಿ. ಅರವಿಂದ ರಾವ್, ಜಂಟಿ ರ್ಯದರ್ಶಿ ಪ್ರೇಮಾ ರತ್ನಾಕರ್, ಜನರಲ್ ಮ್ಯಾನೇಜರ್ ಕೆ.ಎಸ್.ಎಸ್. ಕಾಮತ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ