7ನೇ ತರಗತಿ ಪರೀಕ್ಷೆ ರದ್ದು ಮಾಡಿ
Team Udayavani, Mar 23, 2020, 3:02 AM IST
ಬೆಂಗಳೂರು: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಮುಂದೂಡಿರುವ ಸರ್ಕಾರ, ಲಕ್ಷಾಂತರ ಮಕ್ಕಳು, ಶಿಕ್ಷಕರ ಹಿತದೃಷ್ಟಿಯಿಂದ 7ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಬೇಕು. ಹಾಗೆಯೇ, ಜನಗಣತಿ ಕಾರ್ಯಗಳನ್ನು ಕೂಡ ಮುಂದೂಡಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನೇ ಬಳಸಿಕೊಳ್ಳುವುದರಿಂದ ಸದ್ಯದ ಮಟ್ಟಿಗೆ ಈ ಕಾರ್ಯಗಳನ್ನು ಮುಂದೂಡಬೇಕು. ರಾಜ್ಯದ ಎಲ್ಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೆ ಮನೆಯಿಂದಲೇ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ, ಅನ್ಯ ಕಾರ್ಯ ನಿಮಿತ್ತ ರಜೆ ಎಂದು ಪರಿಗಣಿಸಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!