ಬಸವರಾಜ್ ಹೊರಟ್ಟಿ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಿದ ಜೆಡಿಎಸ್
Team Udayavani, May 23, 2022, 5:41 PM IST
ಹುಬ್ಬಳ್ಳಿ : ವಿಧಾನಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದ್ದು, ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು ಬಸವರಾಜ್ ಹೊರಟ್ಟಿ ವಿರುದ್ಧ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ದಳಪತಿಗಳು ಮುಂದಾಗಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ನಿಂಗಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ್ ಹೊರಟ್ಟಿ ಅವರ ಜತೆಯೇ ಚುನಾವಣಾ ಕೆಲಸ ಮಾಡಿದ್ದೇನೆ. ಅವರ ಜೊತೆಯಲ್ಲಿದ್ದಾಗ ನನ್ನನ್ನ ಕಡೆಗಣಿಸಿದ್ದರು. ಶಿಕ್ಷಕರ ಮನಗೆಲ್ಲುವಲ್ಲಿ ಹೊರಟ್ಟಿ ವಿಫಲರಾಗಿದ್ದಾರೆ ಎಂದು ಹೊರಟ್ಟಿ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಈಗ ಹೊರಟ್ಟಿ ಅವರಿಗೆ ವಯಸ್ಸಾಗಿದೆ. ಜೆಡಿಎಸ್ ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಅಧಿಕಾರದ ಆಸೆಯಿಂದ ಬಿಜೆಪಿಗೆ ಹೋಗಿದ್ದಾರೆ ಎಂದು ಗಡದಿನ್ನಿ ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ 2 ಸಾವಿರ ಕೋಟಿ ರೂ. ಹೂಡಿಕೆಗೆ ಮುಂದಾದ ಲುಲು ಗ್ರೂಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ