ಗೋ ಹತ್ಯಾ ನಿಷೇಧ ಕಾಯ್ದೆ ಕಠಿಣ ಜಾರಿ: ಸಚಿವ ಆರಗ ಜ್ಞಾನೇಂದ್ರ
Team Udayavani, Aug 8, 2021, 2:59 PM IST
ಕೊಪ್ಪ: ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆನಾಡು ಸೇರಿ ರಾಜ್ಯದ ಕೆಲ ಭಾಗದಲ್ಲಿ ಅಕ್ರಮ ಗೋ ಸಾಗಾಟ ನಡೆಯುತ್ತಿರುವ ವಿಷಯ ಗಮನದಲ್ಲಿದೆ. ಇದನ್ನು ತಡೆಯಲು ಗೋಹತ್ಯಾ ನಿಷೇಧ ಕಾಯ್ದೆ ಕಠಿಣ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸ್ ಇಲಾಖೆಯ ಔರಾದ್ಕರ್ ವರದಿ ಬಗ್ಗೆ ಪರಿಶೀಲನೆ ನಡೆಸಿ ಎಲ್ಲರಿಗೂ ಒಳ್ಳೆಯದಾಗುವಂತೆ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಟ್ರಕ್ ಚಾಲಕರಿಗೆ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಚಾನು ವಿಶೇಷ ಉಡುಗೊರೆ | ಯಾಕೆ ಗೊತ್ತಾ ?
ತೀರ್ಥಹಳ್ಳಿಯಲ್ಲಿ ಈ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ನಂದಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ನಾಶ ಮಾಡಲಾಗಿದೆ. ಸಿಒಡಿ ತನಿಖೆ ನಡೆಸಿ “ಬಿ’ ರಿಪೋರ್ಟ್ ಸಲ್ಲಿಸಲಾಗಿದೆ. ಈ ಪ್ರಕರಣದ ತನಿಖೆ ಕುರಿತು ಯೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸಂಘ ಪರಿ
ವಾರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಈ ಹಿಂದೆ ದಾಖಲಾಗಿರುವ ಕೇಸ್ಗಳನ್ನು ಹಿಂಪಡೆ ಯುವ ವಿಚಾರದಲ್ಲಿ ಗಮನಹರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ