ಜನವರಿ 18ರಿಂದ ಗೋಹತ್ಯೆ ನಿಷೇಧ
Team Udayavani, Jan 17, 2021, 6:40 AM IST
ಬೆಂಗಳೂರು: ರಾಜ್ಯ ಸರಕಾರ ತಿದ್ದುಪಡಿ ಮಾಡಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧ್ಯಾದೇಶ (ಗೋಹತ್ಯೆ ನಿಷೇಧ)ಗೆ ಅಧಿಕೃತ ರಾಜ್ಯಪತ್ರ ಹೊರಡಿಸಲಾಗಿದ್ದು, ಜ. 18ರಿಂದ ತಿದ್ದುಪಡಿ ಕಾಯ್ದೆ ಜಾರಿಗೆ ಬರಲಿದೆ.
ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರವು ಕಳೆದ ಅಧಿವೇಶನದ ಸಂದರ್ಭ ರಾಜ್ಯ ವಿಧಾನ ಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿತ್ತು. ವಿಧಾನ ಪರಿಷತ್ತಿನಲ್ಲಿ ಈ ಮಸೂದೆಗೆ ಮಂಡನೆಗೆ ಸರಕಾರ ಮುಂದಾಗಿದ್ದರೂ ಪರಿಷತ್ ಸಭಾಪತಿ ಪದಚ್ಯುತಗೊಳಿಸುವ ನಿರ್ಣಯ ಮಂಡನೆ ಕುರಿತು ಗಲಾಟೆಯಾಗಿದ್ದರಿಂದ ಪರಿಷತ್ತಿನಲ್ಲಿ ಮಸೂದೆ ಮಂಡನೆಯಾಗಿರಲಿಲ್ಲ. ಹೀಗಾಗಿ ರಾಜ್ಯ ಸರಕಾರ ಅಧ್ಯಾದೇಶ ಹೊರಡಿಸಿತ್ತು. ರಾಜ್ಯಪಾಲರು ರಾಜ್ಯ ಸರಕಾರದ ತಿದ್ದುಪಡಿ ಅಧ್ಯಾದೇಶಕ್ಕೆ ಅಂಕಿತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ನೂತನ ಕಾಯ್ದೆ ಜಾರಿಗೆ ಅಧಿಕೃತ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ