ಶುಭ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ; ತಲಕಾವೇರಿ ಜಾತ್ರೆ
Team Udayavani, Oct 17, 2018, 7:01 PM IST
ಮಡಿಕೇರಿ:ಕೊಡಗು ಜಿಲ್ಲೆ ಮಡಿಕೇರಿಯ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಬುಧವಾರ ಮೇಷ ಲಗ್ನ ಮುಹೂರ್ತವಾದ 6.45ಕ್ಕೆ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತರು ಕಾವೇರಿ ದರ್ಶನ ಪಡೆದರು.
ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಉದ್ಭವಿಸಿದ್ದು, ಸಾವಿರಾರು ಮಂದಿ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡರು.
ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿಯಲ್ಲಿ ಸ್ನಾನ ಮಾಡಿದರು. ತಲಕಾವೇರಿ ಹಾಗೂ ಭಾಗಮಂಡಲ ಪ್ರದೇಶದಲ್ಲಿ ಭಕ್ತರಿಗಾಗಿ ವಿಶೇಷ ಸಿದ್ಧತೆ ಮಾಡಲಾಗಿತ್ತು. ಭದ್ರತೆಯ ಹಿತದೃಷ್ಟಿಯಿಂದ ಬ್ಯಾರಿಕೇಡ್ ಹಾಗೂ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ