ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?
Team Udayavani, Mar 30, 2021, 1:17 PM IST
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದೆನ್ನಲಾದ ಸಿಡಿ ಪ್ರಕರಣದಲ್ಲಿನ ಯುವತಿ ಇಂದು ಯಾವುದೇ ಕ್ಷಣದಲ್ಲೂ ಕೋರ್ಟ್ ಗೆ ಹಾಜರಾಗುವ ಸಾಧ್ಯತೆಯಿದೆ. ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕೋರ್ಟ್ ಅನುಮತಿ ನೀಡಿದ್ದು, ಯಾವುದೇ ಕ್ಷಣದಲ್ಲೂ ಹಾಜರಾಗಬಹುದು ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ.
24ನೇ ಎಪಿಎಂಸಿ ನ್ಯಾಯಾಲಯದಲ್ಲಿ ಇಂದು , ಎಸ್ ಐಟಿ ಮತ್ತು ತನಿಖಾಧಿಕಾರಿ ಮೇಲೆ ಯುವತಿಗೆ ಯಾವುದೇ ನಂಬಿಕೆಯಿಲ್ಲ ಎಂದು ಜಗದೀಶ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ.
ಇದನ್ನೂ ಓದಿ:ಠಾಣೆಗೆ ಬರುವವರಿಗೆ ‘ಗಂಗಾಜಲ’ ಹಾಕುವ ಪೊಲೀಸ್ ಅಧಿಕಾರಿ : ಕಾರಣ ಇಷ್ಟೇ ನೋಡಿ!
ಮೊದಲು ಯುವತಿಯ ಹೇಳಿಕೆ ದಾಖಲಿಸಿಕೊಳ್ಳುತ್ತೇವೆ. ನಂತರ ತನಿಖಾಧಿಕಾರಿ ಹೇಳಿಕೆ ಪಡೆಯಲಿ ಎಂದು ನ್ಯಾಯಾಧೀಶರು ಹೇಳಿದ್ದಾರೆ. ತನಿಖಾಧಿಕಾರಿ ಮತ್ತು ಯುವತಿ ಪರ ವಕೀಲರನ್ನು ಹೊರತು ಪಡಿಸಿ ಉಳಿದವರೆನ್ನು ಹೊರಗೆಕಳುಹಿಸಿ, ಯುವತಿಯನ್ನು ಎಂದು ಹಾಜರು ಪಡಿಸಬೇಕು ಎನ್ನುವ ಬಗ್ಗೆ ಸೂಚಿಸಿದರು.
ಸಿಡಿ ಪ್ರಕರಣವು 24ನೇ ಎಪಿಎಂಸಿ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದ್ದು, ಎಸ್ ಐಟಿ ತನಿಖಾಧಿಕಾರಿಯನ್ನು ಬದಲಾಯಿಸಲಾಗಿದೆ. ಎಸಿಪಿ ಕವಿತಾ ಅವರನ್ನು ತನಿಖಾಧಿಕಾರಿಯನ್ನು ನೇಮಿಸಿಲಾಗಿದೆ.
ಇದನ್ನೂ ಓದಿ: ಹೈಕೋರ್ಟ್ ಸಿಜೆಗೆ ಸಿ.ಡಿ. ಯುವತಿ ಇಮೇಲ್ ಪತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…