Prajwal Revanna: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗೆ  ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ


Team Udayavani, May 24, 2024, 7:05 AM IST

40

ಕಲಬುರಗಿ: ಹೊರ ದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರಕ್ರಿಯೆ ಇದೆ. ಪ್ರಜ್ವಲ್‌ ಪ್ರಕರಣದಲ್ಲಿ ಕೇಂದ್ರ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಿದೆ. ಆದರೆ ಕಾಂಗ್ರೆಸ್‌ ಇದನ್ನು ಬಿಜೆಪಿ ಮೇಲೆ ಹಾಕಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿಗೆ ನ್ಯಾಯಾಲಯದಲ್ಲಿ ಫೈಲ್‌ ಮಾಡಲಾಗಿದೆ. ರಾಜ್ಯ ಸರಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ತತ್‌ಕ್ಷಣ ಪಾಸ್‌ಪೋರ್ಟ್‌ ರದ್ದು ಆಗಬೇಕು ಎಂದೇನಿಲ್ಲ.  ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಅಲ್ಲಿ ಚುನಾವಣೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅತ್ಯಂತ ಗಂಭೀರ ಪ್ರಕರಣ. ಪ್ರಜ್ವಲ್‌ ವಿಚಾರಣೆ ಎದುರಿಸಲೇಬೇಕು. ಅವರು ತಪ್ಪು ಮಾಡಿದ್ದರೆ ಕಠಿನ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ  ಇಲ್ಲ. ರಾಜ್ಯ ಸರಕಾರ ಇದರಲ್ಲಿ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡಲು ಹೊರಟಿದೆ ಎಂದರು.

ಟಾಪ್ ನ್ಯೂಸ್

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ

ಏಳನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

June ಅಂತ್ಯದೊಳಗೆ 7ನೇ ವೇತನ ಆಯೋಗ ಜಾರಿ ಮಾಡದಿದ್ರೆ ಹೋರಾಟ: ಸಿ.ಎಸ್.ಷಡಾಕ್ಷರಿ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.