ಸೆರಲ್ಯಾಕ್ ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ದಾರುಣ ಸಾವು
Team Udayavani, Jan 31, 2018, 12:17 PM IST
ರಾಮನಗರ: ಸೆರ್ಲ್ಯಾಕ್ ಗಂಟಲಲ್ಲಿ ಸಿಲುಕಿ 3 ತಿಂಗಳ ಹೆಣ್ಣು ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮಂಜು ನಾಥ್ ಮತ್ತು ಧನಲಕ್ಷ್ಮೀ ಎನ್ನುವವರ ಮಗುವಿಗೆ ಬೆಳಗ್ಗೆ ತಾಯಿ ಸೆರಲ್ಯಾಕ್ ತಿನ್ನಿಸಿದ್ದರು. ಈ ವೇಳೆ ಗಂಟಲಲ್ಲಿ ಸಿಲುಕಿ ಮಗು ಉಸಿರಾಟ ಸಮಸ್ಯೆಯಿಂದ ಒದ್ದಾಡಿದೆ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಗು ಬುದುಕುಳಿಯಲಿಲ್ಲ.
6 ತಿಂಗಳವರೆಗೆ ತಾಯಿಯ ಎದೆ ಹಾಲನ್ನು ಹೊರತು ಪಡಿಸಿ ಬೇರೆ ಯಾವುದೇ ಆಹಾರವನ್ನು ನೀಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ. ತಿಳುವಳಿಕೆಯ ಕೊರತೆಯಿಂದ ಸೆರ್ಲ್ಯಾಕ್ ತಿನ್ನಿಸಿದ್ದರಿಂದ ಮಗುವಿನ ಸಾವು ಸಂಭವಿಸಿದೆ ಎಂದು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ