![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಸಿಇಟಿ ರ್ಯಾಂಕ್ ಎಂಜಿನಿಯರಿಂಗ್ಗೆ ಮಾತ್ರ ಸೀಮಿತವಲ್ಲ!
ವಿದ್ಯಾರ್ಥಿ ಗೈಡ್
Team Udayavani, May 13, 2019, 3:05 AM IST
![cet](https://www.udayavani.com/wp-content/uploads/2019/05/cet-466x465.jpg)
* ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ರ್ಯಾಂಕ್ ಕೇವಲ ಎಂಜಿನಿಯರಿಂಗ್ ಸೀಟಿಗೆ ಸೀಮಿತವಾಗಿರದೆ, ಅಭ್ಯರ್ಥಿಗಳ ಆಯ್ಕೆಯಂತೆ ವಿವಿಧ ಬಿ.ಎಸ್ಸಿ, ಬಿ.ಟೆಕ್ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
* ಸಿಇಟಿ ನಡೆಸುವುದು ಎಂಜಿನಿಯರಿಂಗ್ ಸೀಟು ಹಂಚಿಕೆಗೆ ಮಾತ್ರವಲ್ಲ. ಅದರ ಜತೆಗೆ ಇನ್ನು ಹಲವು ಕೋರ್ಸ್ಗಳ ಸೀಟು ಹಂಚಿಕೆಯನ್ನು ಸಿಇಟಿ ರ್ಯಾಂಕ್ ಆಧಾರದಲ್ಲೇ ನಡೆಸಲಾಗುತ್ತದೆ.
* ರಾಜ್ಯದ ಸರ್ಕಾರಿ, ವಿಶ್ವವಿದ್ಯಾಲಯ, ಖಾಸಗಿ ಅನುದಾನಿತ, ಅನುದಾನ ರಹಿತ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿರುವ ಎಂಜಿನಿಯರಿಂಗ್, ತಂತ್ರಜ್ಞಾನ, ಕೃಷಿ ವಿಜ್ಞಾನದ ಕೋರ್ಸ್ಗಳಾದ ಬಿ.ವಿ.ಎಸ್ಸಿ ಹಾಗೂ ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಬಿ.ಎಸ್ಸಿ (ಆನರ್ಸ್)-ಕೃಷಿ, ಅರಣ್ಯ ವಿಜ್ಞಾನ, ಬಿ.ಎಸ್ಸಿ(ಆನರ್ಸ್) ರೇಷ್ಮೆ ಕೃಷಿ, ಬಿ.ಎಸ್ಸಿ (ಆನರ್ಸ್) ತೋಟಗಾರಿಕೆ, ಬಿಎಸ್ಸಿ (ಆನರ್ಸ್) ಕೃಷಿ ಜೈವಿಕ ತಂತ್ರಜ್ಞಾನ, ಬಿ.ಎಸ್ಸಿ (ಆನರ್ಸ್)ಸಮುದಾಯ ವಿಜ್ಞಾನ, ಬಿ.ಟೆಕ್-ಕೃಷಿ ಎಂಜಿನಿಯರಿಂಗ್, ಬಿ.ಟೆಕ್ -ಬಯೊ ಟೆಕ್ನಾಲಜಿ, ಬಿ.ಟೆಕ್- ಹೈನುಗಾರಿಕೆ ತಂತ್ರಜ್ಞಾನ, ಬಿಎಫ್ಎಸ್ಸಿ-ಮೀನುಗಾರಿಕೆ, ಬಿ.ಟೆಕ್-ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ, ಬಿಎಸ್ಸಿ- ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಬಿ-ಫಾರ್ಮಾ, ಡಿ-ಫಾರ್ಮ ಕೋರ್ಸುಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟದ ಸೀಟುಗಳಿಗೆ ಮೊದಲ ವರ್ಷದ ಮೊದಲ ಸೆಮಿಸ್ಟರ್ಗೆ ಹಂಚಿಕೆ ಮಾಡಲಾಗುತ್ತದೆ.
* ಸಿಇಟಿ ರ್ಯಾಂಕಿಂಗ್ ಆಧಾರದಲ್ಲಿ ಈ ಎಲ್ಲ ಕೋರ್ಸ್ಗಳ ಸೀಟು ಹಂಚಿಕೆ ನಡೆಯುವುದರಿಂದ ಎಂಜಿನಿಯರಿಂಗ್ ಸೀಟು ಕೈ ತಪ್ಪಿದ ಮಾತ್ರಕ್ಕೆ ಸಿಇಟಿ ಬರೆದಿರುವುದು ವ್ಯರ್ಥವಾಯಿತು ಎಂದುಕೊಳ್ಳುವ ಅಗತ್ಯವಿಲ್ಲ. ಎಂಜಿನಿಯರಿಂಗ್ ಹೊರತಾಗಿಯೂ ಹಲವು ಕೋರ್ಸ್ಗಳಿಗೆ ಸಿಇಟಿ ರ್ಯಾಂಕ್ ಆಧಾರದಲ್ಲಿ ಸೀಟು ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ.
* ಕೃಷಿ ವಿಜ್ಞಾನ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಕೃಷಿಕ ಕುಟುಂಬದ ಕೋಟದ ಅಡಿ ಸೀಟು ಆಯ್ಕೆ ಬಯಸುವ ಅಭ್ಯರ್ಥಿಗಳಿಗೆ ಕೃಷಿಗೆ ಸಂಬಂಧಿಸಿದಂತೆ ಮಾದರಿಗಳನ್ನು ಗುರುತಿಸಲು ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಅದರಲ್ಲಿ ಉತ್ತಮ ಅಂಕ ಪಡೆದರೆ, ಸುಲಭವಾಗಿ ಕೃಷಿ ವಿಜ್ಞಾನ ಸೀಟು ಪಡೆಯಬಹುದಾಗಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.