ಕಾಂಗ್ರೆಸ್‌ನವರು ತಾಲಿಬಾನ್ ರನ್ನು ಓಲೈಸುವವರು: ಛಲವಾದಿ ನಾರಾಯಣ ಸ್ವಾಮಿ


Team Udayavani, Aug 19, 2021, 3:43 PM IST

ಕಾಂಗ್ರೆಸ್‌ನವರು ತಾಲಿಬಾನ್ ರನ್ನು ಓಲೈಸುವವರು: ಛಲವಾದಿ ನಾರಾಯಣ ಸ್ವಾಮಿ

ಬೆಂಗಳೂರು: ತಾಲಿಬಾನ್ ರನ್ನು ಓಲೈಸುವವರು ಕಾಂಗ್ರೆಸ್‌ನವರು. ಆರ್.ಎಸ್.ಎಸ್ ನವರೂ ಎಂದೂ ಹೋಗಿಲ್ಲ. ಕಾಂಗ್ರೆಸ್ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಬಹಳ ಕೀಳಾಗಿ ಮಾತನಾಡಿದ್ದಾರೆ. ಇಂದು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು. ಅರ್.ಎಸ್.ಎಸ್ ನ್ನು ತಾಲಿಬಾನಿಗೆ ಹೋಲಿಸಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ ಎಂದು ಬಿಜೆಪಿ ವಕ್ತಾರ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಾಲಿಬಾನಿಗಳ ಪರಿಸ್ಥಿತಿ ಹೇಗಿದೆಯೆಂದು ನೋಡಿದ್ದೇವೆ. ತಾಲಿಬಾನಿಗಳು ತಮ್ಮ ಜನರನ್ನೇ ಕೊಲ್ಲುತ್ತಿದೆ. ಆದ್ರೆ ಆರ್.ಎಸ್.ಎಸ್ ತಮ್ಮ ದೇಶದ ರಕ್ಷಣೆಗೆ ನಿಲ್ಲುತ್ತದೆ. ಅರ್.ಎಸ್.ಎಸ್ ಈ ದೇಶದ ಒಂದು ಅಸ್ಮಿತೆ ಎಂದರು.

ಧ್ರುವನಾರಾಯಣ್ ಹಿರಿಯರಾಗಿದ್ದು, ಅವಿವೇಕತನದ ಹೇಳಿಕೆ ನೀಡಬಾರದು. ಇಂದು ನಿಮ್ಮ ಪಕ್ಷದ ಪರಿಸ್ಥಿತಿ ಹೇಗಿದೆ ಎನ್ನುವುದು ನಿಮಗೆ ಗೊತ್ತಿರಲಿ. ಧ್ರುವನಾರಾಯಣ್ ಅವಕಾಶವಾದಿ. ಅವರ ಅತಿರೇಕದ ಹೇಳಿಕೆಗೆ ಜನ ಬುದ್ದಿ ಕಲಿಸುತ್ತಾರೆ ಎಂದು ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ಇದನ್ನೂ ಓದಿ:ಕಾಗಿನಲೆ ಸ್ವಾಮೀಜಿ ಆರ್ಶಿವಾದ ಪಡೆದ ಕೇಂದ್ರ ಸಚಿವ ನಾರಾಯಣಸ್ವಾಮಿ: ಎಸ್ ಟಿ ಮೀಸಲಾತಿ ಚರ್ಚೆ

ಲಕ್ಷಣ್ ಎಂಬ ಸಹ ವಕ್ತಾರ ಸಿ.ಟಿ ರವಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಸಿ.ಟಿ ರವಿ ರಾಷ್ಟ್ರೀಯ ನಾಯಕರು. ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ, ಅನ್ನಪೂರ್ಣೇಶ್ವರಿ ಹೆಸರು ಹೇಳಿದ್ದಾರೆ. ಅನ್ನ ಕೊಡುವ ದೇವತೆಗೆ ಹೋಲಿಸಿದರೆ ಸಿ.ಟಿ‌.ರವಿ ಕುಡುಕ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಸರಿಯಲ್ಲ. ಕಟೀಲ್ ಕೂಡ ತಮ್ಮ ಹೇಳಿಕೆ ನೀಡಿದ್ದಾರೆ. ಕ್ಯಾಂಟೀನ್‌ನಲ್ಲಿ ತಳ ಸಮುದಾಯದವರು ಊಟ ಮಾಡುತ್ತಿದ್ದಾರೆ. ಹೀಗಾಗಿ ಕ್ಯಾಂಟೀನಿಗೆ ಅಂಬೇಡ್ಕರ್ ಹೆಸರಿಡಲು ಸೂಚಿಸಿದ್ದಾರೆ. ಆದರೆ ಅಂತಿಮವಾಗಿ ಸಿಎಂ ಅವರು ಯಾವ ಹೆಸರೆಂದು ನಿರ್ಧಾರ ಮಾಡಲಿದ್ದಾರ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.