ಚಾಮರಾಜಪೇಟೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಸಿಎಂ
Team Udayavani, Jan 10, 2022, 12:09 PM IST
ಬೆಂಗಳೂರು: ಇಂದು ನಿಧನರಾದ ಕನ್ನಡದ ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಅವರ ಅಂತ್ಯಕ್ರಿಯೆಯನ್ನು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಚಂಪಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅಂತ್ಯಕ್ರಿಯೆಯನ್ನು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಮಾಡಲಾಗುವುದು ಎಂದರು.
ಇದನ್ನೂ ಓದಿ:ದಿಟ್ಟ ಹೋರಾಟದ ಚಂಪಾ; ಇಂದಿರಾಗಾಂಧಿ ತುರ್ತು ಪರಿಸ್ಥಿತಿ ವಿರೋಧಿಸಿ ಅಂದು ಜೈಲು ಸೇರಿದ್ರು…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 83 ವರ್ಷದ ಚಂದ್ರಶೇಖರ ಪಾಟೀಲ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ