ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಅನಿವಾರ್ಯ?
Team Udayavani, Jun 24, 2020, 7:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಜಧಾನಿ ಬೆಂಗಳೂರಿನಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣ ಎಗ್ಗಿಲ್ಲದೆ ಹೆಚ್ಚುತ್ತಿರುವುದರಿಂದ ಇನ್ನೊಮ್ಮೆ ಲಾಕ್ ಡೌನ್ ಅನಿವಾರ್ಯ ಎಂಬ ಚರ್ಚೆ ಆರಂಭವಾಗಿದೆ.
ಆರೋಗ್ಯ ಸಚಿವ ಶ್ರೀರಾಮುಲು ಲಾಕ್ಡೌನ್ ಅಗತ್ಯ ಪ್ರಸ್ತಾವಿಸಿದ್ದಾರೆ.
ಇನ್ನೊಂದೆಡೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, 20 ದಿನಗಳ ಕಾಲ ಲಾಕ್ಡೌನ್ ಮಾಡಿ ಎಂದು ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಮಂಗಳವಾರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 9,721ಕ್ಕೆ ಏರಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 6 ಮಂದಿ ಬೆಂಗಳೂರಿನವರು.
ಒಟ್ಟಾರೆ ಸಾವಿಗೀಡಾದವರ ಸಂಖ್ಯೆ 150ಕ್ಕೆ ಏರಿದ್ದು, ಇದರಲ್ಲಿ ಶೇ. 50ರಷ್ಟು ಮಂದಿ ಬೆಂಗಳೂರಿನವರೇ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ