ಚಂದ್ರಶೇಖರ ಗುರೂಜಿ ಹತ್ಯೆ: ಐದು ದಿನ ಹಿಂದೆಯೇ ಫೇಸ್ಬುಕ್ನಲ್ಲಿ ಸುಳಿವು ಕೊಟ್ಟಿದ್ದ ಆರೋಪಿ?
Team Udayavani, Jul 6, 2022, 10:21 AM IST
ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರ ತನ್ನ ಫೇಸ್ ಬುಕ್ ಖಾತೆಯ ಪೋಸ್ಟ್ನಲ್ಲಿ ಸಂಭವಾಮಿ ಯುಗೇ ಯುಗೇ ಎಂಬ ಮಹಾಭಾರತದ ಶ್ರೀಕೃಷ್ಣನ ಸಂದೇಶ ಹಾಕಿಕೊಂಡಿದ್ದು, ಇದು ಗುರೂಜಿ ಹತ್ಯೆಯ ಬಗ್ಗೆ ಮೊದಲೇ ಸುಳಿವು ಕೊಟ್ಟಿದ್ದನೇ ಎಂಬ ಅನುಮಾನ ಮೂಡುತ್ತಿದೆ.
ಮಹಾಂತೇಶನು ಐದು ದಿನಗಳ ಹಿಂದೆ ತನ್ನ ಫೇಸ್ಬುಕ್ ಪೋಸ್ಟ್ನಲ್ಲಿ “ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನುಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನೂ ವಿಳಂಬ ಏಕೆ ಭಗವಂತ? ಆದಷ್ಟು ಬೇಗ ಅವತರಿಸು ಪ್ರಭು! ಸಂಭವಾಮಿ ಯುಗೇ ಯುಗೇ’ ಅಂತ ಬರೆದ ಪೋಸ್ಟ್ ಹಂಚಿಕೊಂಡಿದ್ದ.
ಇದೀಗ ಚಂದ್ರಶೇಖರ ಗುರೂಜಿ ಹತ್ಯೆ ಆಗುತ್ತಿದ್ದಂತೆ ಆತ ಮಾಡಿದ್ದ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ಗುರೂಜಿ ಹತ್ಯೆಯು ಪೂರ್ವ ನಿಯೋಜಿತವಾಗಿತ್ತೆ ಎಂಬ ಮಾತುಗಳು ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!