“ಚಂದ್ರಯಾನ- 2′ ಯಶಸ್ವಿ ಉಡಾವಣೆ: ವಿಧಾನಸಭೆ ಅಭಿನಂದನೆ
Team Udayavani, Jul 23, 2019, 3:00 AM IST
ವಿಧಾನಸಭೆ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ “ಚಂದ್ರಯಾನ- 2′ ಸೋಮವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಯಾದ ಹಿನ್ನೆಲೆಯಲ್ಲಿ ಇಸ್ರೋ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸದನವು, ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿತು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿ, “ಚಂದ್ರಯಾನ- 2′ ಯಶಸ್ವಿಯಾಗಿ ಉಡಾವಣೆಯಾಗಿದೆ.
ಈ ಬಾಹ್ಯಾಕಾಶ ನೌಕೆಯು ಚಂದ್ರನ ಉದಯ, ಚಂದ್ರನ ಮೇಲೆ ನೀರು ಸೇರಿದಂತೆ ಖನಿಜಗಳೇನಾದರೂ ಇವೆಯೇ ಎಂಬ ಮಾಹಿತಿ ಒದಗಿಸಲಿದೆ. ಈ ಮಹತ್ತರ ಸಾಧನೆಗಾಗಿ ರಾಜ್ಯ ಸರ್ಕಾರ ಹಾಗೂ ಸದನ ಅಭಿನಂದನೆ ಸಲ್ಲಿಸುತ್ತದೆ ಎಂದು ಹೇಳಿದರು. ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಅಭಿನಂದನೆ ಸಲ್ಲಿಸುವ ಮೂಲಕ ಪ್ರಸ್ತಾವವನ್ನು ಅನುಮೋದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ