ಡಿಕೆಶಿ ಆಪ್ತನೆಂದು ಹೇಳಿ 14 ಲಕ್ಷ ರೂ ವಂಚಿಸಿದ ಖತರ್ನಾಕ್ ಅರೆಸ್ಟ್!
Team Udayavani, Jul 29, 2018, 12:39 PM IST
ಬೆಂಗಳೂರು: ನಾನು ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಎಂದು ಸರ್ಕಾರಿ ಕೆಲಸ ಕೆಪಿಎಸ್ಸಿ ಸದಸ್ಯ ಕೋಟಾದಲ್ಲಿ ಸರ್ಕಾರಿ ಕೆಲಸ ಕೊಡುವುದಾಗಿ ಯುವಕನೊಬ್ಬನಿಗೆ ಬರೋಬ್ಬರಿ 14 ಲಕ್ಷ ರೂಪಾಯಿ ಪಂಗನಾಮ ಹಾಕಿದ್ದಾನೆ.
ವಂಚಕ ಮಂಜುನಾಥ್ನನ್ನು ಸದ್ಯ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವಂಚಕ ಮಂಜುನಾಥ್, ವೆಂಕಟೇಶ್ ಎನ್ನುವವರಿಗೆ ಕೆಪಿಎಸ್ಸಿ ಕೋಟಾದಡಿ ಹುದ್ದೆ ಕೊಡಿಸುತ್ತೇನೆ. ನನಗೆ ಸಚಿವರ ಆಪ್ತ ಎಂದು ಹಂತ ಹಂತವಾಗಿ ನಗದು ರೂಪದಲ್ಲಿ ಹಣವನ್ನು ಪಡೆದಿದ್ದಾನೆ. ಮಾತ್ರವಲ್ಲದೆ ನಕಲಿ ನೇಮಕಾತಿ ಪತ್ರವನ್ನೂ ಕಳುಹಿಸಿದ್ದಾನೆ. ಸಚಿವರ ಆಪ್ತ ಶಾಖಾಧಿಕಾರಿ ಎಂಬ ನಕಲಿ ಗುರುತು ಪತ್ರವನ್ನೂ ತೋರಿಸಿ ವಂಚಿಸಿದ್ದ.
ವೆಂಕಟೇಶ್ ಅವರು ಕೆಪಿಎಸ್ಸಿ ಕಚೇರಿಯಲ್ಲಿ ವಿಚಾರಿಸಿದಾಗ ವಂಚನೆ ಬಯಲಾಗಿದೆ. ನಕಲಿ ಪ್ರಮಾಣ ಪತ್ರ ಎಂದು ತಿಳಿದು ಕೊಂಡಿದ್ದಾರೆ.
ವಿಚಾರವನ್ನು ಪ್ರಶ್ನಿಸಿದಾಗ ಮಂಜುನಾಥ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಪ್ಪಿಸಿಕೊಂಡಿದ್ದ.
ವೆಂಕಟೇಶ್ ಹಲವರಿಗೆ ಇದೇ ರೀತಿ ವಂಚಿಸಿರುವ ಸಾಧ್ಯತೆಗಳಿದ್ದು ಪೊಲೀಸರ ವಿಚಾರಣೆಯಿಂದ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ