ಶಾಲೆಗೆ ಮಕ್ಕಳ ಸೇರಿಸುವ ಮುನ್ನ ಪಟ್ಟಿ ಪರಿಶೀಲಿಸಿ

ಅಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ

Team Udayavani, May 23, 2024, 12:14 AM IST

ಶಾಲೆಗೆ ಮಕ್ಕಳ ಸೇರಿಸುವ ಮುನ್ನ ಪಟ್ಟಿ ಪರಿಶೀಲಿಸಿ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದಲ್ಲಿರುವ ಅಧಿಕೃತ ಅನುದಾನರಹಿತ ಶಾಲೆ (ಖಾಸಗಿ ಶಾಲೆ)ಗಳ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ರತೀ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿರುವ ಶಾಲೆಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಈಗಾಗಲೇ ಅಪ್‌ಲೋಡ್‌ ಮಾಡಲಾಗಿದೆ.

ಮಕ್ಕಳನ್ನು ಶಾಲೆಗೆ ಸೇರಿಸುವ ಮುಂಚಿತವಾಗಿ ಈ ಪಟ್ಟಿಯನ್ನು ಪರಿಶೀಲಿಸುವಂತೆ ಶಿಕ್ಷಣ ಇಲಾಖೆ ಪಾಲಕರಲ್ಲಿ ಮನವಿ ಮಾಡಿದೆ. ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಿರುವ ಮಾಹಿತಿಯನ್ನು ಕ್ರೋಡೀಕರಿಸಿರುವ ಶಿಕ್ಷಣ ಇಲಾಖೆಯು ತನ್ನ ವೆಬ್‌ಸೈಟ್‌ https://schooleducation.karnataka.gov.in/ ನಲ್ಲಿ ಅಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸಿದೆ.

ಕ್ಯಾಪಿಟೇಷನ್‌ ಶುಲ್ಕ ಪಡೆಯಲು ಅವಕಾಶವಿಲ್ಲ
ಬೆಂಗಳೂರು: ಖಾಸಗಿ ಅನುದಾನ ರಹಿತ ಶಾಲೆಗಳು ತಾವು ನಿಗದಿಪಡಿಸಿದ ಶುಲ್ಕದ ವಿವರವನ್ನು ಬಹಿರಂಗ ಪಡಿಸಬೇಕು ಮತ್ತು ಕ್ಯಾಪಿಟೇಷನ್‌ ಶುಲ್ಕ ಪಡೆಯಲು ಅವಕಾಶವಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆ-2009ರಡಿ ಎಲ್ಲ ಖಾಸಗಿ ಶಾಲೆಗಳು ತಾವು ವಿಧಿಸುವ ಶುಲ್ಕದ ಮಾಹಿತಿಯನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನ ಫ‌ಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಬೇಕೆಂದು ಸೂಚಿಸಲಾಗಿದೆ. ಅದೇ ರೀತಿ ಶಿಕ್ಷಣ ಹಕ್ಕು ಕಾಯ್ದೆಯಡಿ ಕ್ಯಾಪಿಟೇಷನ್‌ ಶುಲ್ಕ ವಿಧಿಸಲು ಅವಕಾಶವಿಲ್ಲ. ಶಾಲೆ ಅಧಿಸೂಚಿಸಿದ ಶುಲ್ಕವನ್ನು ಮಾತ್ರ ಸಂಗ್ರಹಿಸಬೇಕೇ ಹೊರತು ಇನ್ಯಾವುದೇ ಮಾದರಿಯಲ್ಲಿ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

ಸಿಇಟಿಗೆ ಅಂಕ ದಾಖಲಿಸಲು ಮೇ 25ರವರೆಗೆ ಅವಕಾಶ
ಬೆಂಗಳೂರು: ಸಿಬಿಎಸ್‌ಇ, ಸಿಐಎಸ್‌ಸಿಇ, ಐಜಿಸಿಎಸ್‌ಇ ಪಠ್ಯಕ್ರಮ ಸೇರಿದಂತೆ ರಾಜ್ಯ ಪಠ್ಯಕ್ರಮ ಹೊರತು ಪಡಿಸಿ ಮತ್ತಿತ್ತರ ಬೋರ್ಡ್‌ಗಳಲ್ಲಿ ದ್ವಿತೀಯ ಪಿಯು ಅಥವಾ ಟೆನ್‌ ಪ್ಲಸ್‌ ಟು ಓದಿರುವ ವಿದ್ಯಾರ್ಥಿಗಳು ತಮ್ಮ ಹನ್ನೆರಡನೇ ತರಗತಿಯ ಅಂಕಗಳನ್ನು ಸಿಇಟಿ ರ್‍ಯಾಂಕಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಗೆ ಸಲ್ಲಿಸಲು ಮೇ 25ರ ಸಂಜೆ 5.30ರ ವರೆಗೆ ಸಮಯಾವಕಾಶ ನೀಡಲಾಗಿದೆ. ಈ ಹಿಂದೆ ಮೇ 20ರೊಳಗೆ ಅಂಕ ದಾಖಲಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಇದೀಗ ಗಡುವು ವಿಸ್ತರಿಸಲಾಗಿದೆ. ಮೇ 23 ಸಂಜೆ ನಾಲ್ಕು ಗಂಟೆಯಿಂದ ಮೇ 25ರ ಸಂಜೆ 5.30ರ ವರೆಗೆ ಅಂಕಗಳನ್ನು ಕೆಇಎ ಪೊರ್ಟಲ್‌ನಲ್ಲಿ ದಾಖಲಿಸಬಹುದು ಎಂದು ಕೆಇಎ ಹೇಳಿದೆ.

ಟಾಪ್ ನ್ಯೂಸ್

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

1-asdsdasdas-d

South Africa 30 ವರ್ಷದಲ್ಲಿ ಮೊದಲ ಬಾರಿಗೆ ಸಮ್ಮಿಶ್ರ ಸರಕಾರ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.