ಅಲ್ಪಸಂಖ್ಯಾಕರ ಕಾಲನಿ ಅಭಿವೃದ್ಧಿ-ಮಂಗಳೂರಿಗೆ 10 ಕೋಟಿ ರೂ.: ಸಿಎಂ
Team Udayavani, Mar 23, 2022, 6:40 AM IST
ಬೆಂಗಳೂರು: ಅಲ್ಪಸಂಖ್ಯಾಕರ ಕಾಲನಿ ಅಭಿವೃದ್ಧಿ ಯೋಜನೆ ಬೆಂಗಳೂರು ಸೇರಿದಂತೆ 11 ಮಹಾನಗರ ಪಾಲಿಕೆ ಗಳ ವ್ಯಾಪ್ತಿಯಲ್ಲಿ ಮಾತ್ರ ಸೀಮಿತವಾಗಿರುತ್ತದೆ.
ಹೀಗಾಗಿ ಈ ಪ್ರದೇಶದಲ್ಲಿ ಅಲ್ಪಸಂಖ್ಯಾಕರು ವಾಸವಿರುವ ಕಾಲನಿಗಳ ಅಭಿವೃದ್ಧಿಯನ್ನು ಕೇಂದ್ರದ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರ ಒದಗಿಸುವ ಅನುದಾನವನ್ನು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಬಳಕೆಗೆ ಅವಕಾಶ ಇದೆ. ಕಳೆದ ವರ್ಷ ಮಂಗಳೂರಿನಲ್ಲಿ ವಾಸವಿರುವ ಅಲ್ಪಸಂಖ್ಯಾಕರ ಪ್ರದೇಶಗಳ ಅಭಿವೃದ್ಧಿಗಾಗಿ ಸುಮಾರು 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಯು.ಟಿ. ಖಾದರ್ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಈ ನಿಟ್ಟಿನಲ್ಲಿ ಕಾನೂನಿನಲ್ಲಿನ ನಿಯಮ ಸಡಿಲಿಕೆ ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಆರ್ಎಸ್ಎಸ್ ಕಾರ್ಯಕರ್ತನ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾಕರು ಹೆಚ್ಚಿರುವ ಕಾಲನಿಗಳನ್ನು ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮೂಲಸೌಕರ್ಯ ಕಲ್ಪಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯ ಮಂತ್ರಿ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ