ಕೆಪಿಸಿಸಿ ಕಚೇರಿಯಲ್ಲಿ ಎಡವಿ ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, May 24, 2017, 11:37 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯ ಬಾಗಿಲಿನಲ್ಲಿ ಮುಗ್ಗರಿಸಿ ಬಿದ್ದ ಘಟನೆ ಬುಧವಾರ ನಡೆದಿದೆ.
ಮೆಟ್ಟಿಲುಗಳನ್ನು ಹತ್ತಿ ಒಳ ಪ್ರವೇಶಿಸುವ ವೇಳೆ ಸಿದ್ದರಾಮಯ್ಯ ಅವರ ಕಾಲಿಗೆ ಪಂಚೆ ಸಿಲುಕಿ ಮುಗ್ಗರಿಸಿ ಬಿದ್ದಿದ್ದಾರೆ. ಕೂಡಲೇ ಜೊತೆಯಲ್ಲಿದ್ದ ಶಾಸಕ ರೋಷನ್ ಬೇಗ್ ಮತ್ತು ಮೋಯಿದ್ದೀನ್ ಬಾವಾ ಅವರು ಮುಖ್ಯಮಂತ್ರಿಗಳನ್ನು ಮೇಲಕ್ಕೆತ್ತಿದ್ದರು.
ಘಟನೆಯಿಂದ ಎಲ್ಲರೂ ಒಂದು ಕ್ಷಣ ಗಾಬರಿಗೊಂಡರು. ಸಿಎಂ ಏನೂ ಆಗಿಲ್ಲ ಎಂದು ತಮ್ಮ ಕೆಲಸದಲ್ಲಿ ಮುಂದುವರಿದರು.
ಕೆಲವರು ಸಿಎಂ ಎಡವಿರುವುದು ಅಪಶಕುನ ಎಂದಿದ್ದಾರೆ. ಈ ಹಿಂದೆ ಕಾರಿನ ಮೇಲೆ ಕಾಗೆ ಕುಳಿತದ್ದು, ಹೆಲಿಕ್ಯಾಪ್ಟರ್ಗೆ ಹದ್ದು ಡಿಕ್ಕಿಯಾದ ಪ್ರಕರಣಗಳನ್ನೂ ಅಪಶಕುನಗಳು ಎನ್ನಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ