134 ಮಂದಿ ಪೊಲೀಸ್ ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿಗಳ ಪದಕ
Team Udayavani, Mar 30, 2023, 5:40 AM IST
ಬೆಂಗಳೂರು: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಐಪಿಸ್ ಅಧಿಕಾರಿಗಳು ಸಹಿತ 134 ಮಂದಿ ಅಧಿಕಾರಿ-ಸಿಬಂದಿಗೆ 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಲಭಿಸಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಎ.2ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕೋರಮಂಗಲದಲ್ಲಿರುವ 3ನೇ ಕೆಎಸ್ಆರ್ಪಿ ಪಡೆ ಆವರಣದಲ್ಲಿ ಆಯೋಜಿಸಲಾಗಿದೆ.
ಎಫ್ಎಸ್ಎಲ್ನ ನಿರ್ದೇಶಕ ಧರ್ಮೇಂದ್ರ ಕುಮಾರ್ ಮೀನಾ, ದಕ್ಷಿಣ ಸಂಚಾರ ವಿಭಾಗ ಡಿಸಿಪಿ ಎಂ.ಎಸ್. ಮೊಹಮ್ಮದ್ ಸುಜಿತ, ವಿವಿಐಪಿ ಸೆಕ್ಯೂರಿಟಿ ವಿಭಾಗದ ಡಿಸಿಪಿ ಎಚ್.ಮಂಜುನಾಥ್ ಬಾಬು, ಸಿಐಡಿ ಡಿವೈಎಸ್ಪಿ ಬಿ.ಎನ್.ಶ್ರೀನಿವಾಸ್, ರಾಜ್ಯ ಗುಪ್ತವಾರ್ತೆ(ಹು-ಧಾ) ಸಹಾಯಕ ನಿರ್ದೇಶಕ ಲಕ್ಷ್ಮಣ ನಾಯಕ್ ಶಿರ್ಕೊಳ್, ಬೆಳಗಾವಿ ಡಿಸಿಆರ್ಬಿ ಡಿವೈಎಸ್ಪಿ ವೀರೇಶ್ ಟಿ. ದೊಡ್ಡಮನಿ, ಕೆಎಸ್ಆರ್ಪಿ1ನೇ ಪಡೆ ಸಹಾಯಕ ಕಮಾಂಡೆಂಟ್ ಎಂ.ಜಿ.ಸುರೇಶ್, ಶಿವಮೊಗ್ಗದ ಕೆಎಸ್ಆರ್ಪಿ 8ನೇ ಪಡೆ ಸಹಾಯಕ ಕಮಾಂಡೆಂಟ್ ರಾಚಪ್ಪ ಬಿ.ಕಾಜಗರ್ ಸೇರಿ 134 ಮಂದಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ