ನನ್ನ ಸಾಲಮನ್ನಾ ಮಾಡಬೇಡಿ; ಸಿಎಂಗೆ ರೈತ ಬರೆದ ಪತ್ರದಲ್ಲೇನಿದೆ
Team Udayavani, Aug 13, 2018, 1:53 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ನೀವು ರೈತರ ಸಾಲಮನ್ನಾ ಮಾಡಿರುವುದು ಉತ್ತಮ ವಿಚಾರ. ಆದರೆ ದಯವಿಟ್ಟು ನೀವು ನನ್ನ ಒಂದು ಲಕ್ಷ ರೂಪಾಯಿ ಸಾಲವನ್ನು ಮನ್ನಾ ಮಾಡಬೇಡಿ ಎಂದು ಮೂಡಿಗೆರೆ ತಾಲೂಕಿನ ಕರುಡಗೆರೆ ಗ್ರಾಮದ ರೈತರೊಬ್ಬರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಮೂಡಿಗೆರೆಯ ಕರುಡಗೆರೆ ಗ್ರಾಮದ ಅಮರನಾಥ ಎಂಬ ರೈತ ಪತ್ರ ಬರೆದು, ಸಾಲಮನ್ನಾ ಘೋಷಣೆ ಹಿನ್ನೆಲೆ ನನ್ನ ಆತ್ಮಸಾಕ್ಷಿಗೆ ಒಪ್ಪುವುದಿಲ್ಲ, ಸ್ವಾಭಿಮಾನಿಯಾದ ನನ್ನ ಸಾಲ ಮನ್ನಾ ಮಾಡೋದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.
ಕರುಡಗೆರೆ ಗ್ರಾಮದಲ್ಲಿ ನಾನು 11ಎಕರೆ ಜಮೀನು ಹೊಂದಿದ್ದೇನೆ. 2016ರಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಆದರೆ ನನ್ನ ಸಾಲಮನ್ನಾ ಮಾಡೋದು ಬೇಡ, ಬೇರೆ ರೈತರ ಸಾಲ ಮನ್ನಾ ಬಗ್ಗೆ ನನ್ನ ಅಭ್ಯಂತರ ಇಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ