ಚಿಕ್ಕಮಗಳೂರಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ ಬಯಲು
Team Udayavani, Jun 23, 2019, 3:00 AM IST
ಚಿಕ್ಕಮಗಳೂರು: ಐಎಂಎ ಜ್ಯುವೆಲ್ಲರ್ಸ್ ವಂಚನೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ನಗರದಲ್ಲಿ ಇಂಥದ್ದೇ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಬಿಟ್ ಕಾಯಿನ್ ಮಾದರಿಯಲ್ಲೇ “ಐ ಕಾಯಿನ್’ ಹೆಸರಿನಲ್ಲಿ ಈ ವ್ಯವಹಾರ ನಡೆದಿದ್ದು, ಹೂಡಿಕೆ ಮಾಡಿದ ಹಣವನ್ನು ಮೂರು ಪಟ್ಟು ಹೆಚ್ಚಿಸಿಕೊಡುವುದಾಗಿ ನಂಬಿಸಿ ನೂರಾರು ಜನರಿಂದ ಹಣ ಪಡೆದು ಕೋಟ್ಯಂತರ ರೂ.ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ನಗರದ ಪೆನÒನ್ ಮೊಹಲ್ಲಾ ಬಡಾವಣೆಯ ರುಕ್ಷಿಂದ ಬಾನು ಎಂಬಾಕೆ ಈ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗಿದ್ದು, ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಆರಂಭಗೊಂಡ ಕಂಪನಿ, ಇಲ್ಲಿ ಹೂಡಿಕೆ ಮಾಡಿದ ಹಣವನ್ನು ಮೂರು ಪಟ್ಟು ಹೆಚ್ಚಿಸಿ ಮೂರು ಕಂತುಗಳಲ್ಲಿ ಹಿಂದಿರುಗಿಸುವುದಾಗಿ ಹೇಳಿತ್ತು. ಇದನ್ನು ನಂಬಿದ ನಗರದ ನೂರಾರು ಮಂದಿ 10 ಸಾವಿರ ರೂ.ನಿಂದ ಹತ್ತಾರು ಲಕ್ಷದವರೆಗೆ ಹಣ ಹೂಡಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ