ವರ್ಷ ತುಂಬದ ಮಗು ನಾಪತ್ತೆ: ಅಪಹರಣದ ಶಂಕೆ
Team Udayavani, Oct 6, 2017, 9:37 AM IST
ಬೆಂಗಳೂರು: ವರ್ಷ ತುಂಬದ ಮಗುವೊಂದು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ಹೆಗ್ಡೆ ನಗರ ಸಮೀಪ ಎಕ್ಸ್ ಸರ್ವಿಸ್ ಮ್ಯಾನ್ ಲೇಔಟ್ನಲ್ಲಿ ಗುರುವಾರ ನಡೆದಿದೆ.
ರಾಯಚೂರು ಮೂಲದ ಕುಟುಂಬ ಕಳೆದ ಐದು ವರ್ಷಗಳಿಂದ ಈ ಒಂದು ಲೇಔಟ್ನಲ್ಲಿ ಬಿಡಾರ ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಭೀಮಾ ಮತ್ತು ಮಹೇಶ್ವರಿ ಎಂಬ ದಂಪತಿಯ ಮಗು ಅಭಿರಾಮ್ ನಿನ್ನೆಯ ದಿನ ಮನೆಯ ಹೊರಗಡೆ ಆಟವಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಕಾಣೆಯಾಗಿದ್ದಾನೆ. ಅಪರಿಚಿತರರು ಅಪಹರಿಸಿದ್ದಾರೆಂದು ಶಂಕಿಸಲಾಗಿದೆ.
ಮಗು ಕಾಣೆಯಾಗಿರುವ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು