ಮಕ್ಕಳ ಆತ್ಮವಿಶ್ವಾಸ ಕುಗ್ಗಿಸುವಂತಿಲ್ಲ: ಶಾಲಾ ಶಿಕ್ಷಕರಿಗೆ ಇಲಾಖೆ ಎಚ್ಚರ


Team Udayavani, Jan 11, 2020, 3:05 AM IST

makkala

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳ ಆತ್ಮವಿಶ್ವಾಸ ಕುಗ್ಗಿಸುವ ಅಥವಾ ಇಂತಹ ಯಾವುದೇ ಕ್ರಿಯೆಗಳನ್ನು ಶಾಲೆಯಲ್ಲಿನ ಶಿಕ್ಷಕರು ಮಾಡಿದಲ್ಲಿ ಆದರ ವಿರುದ್ಧ ಶಿಕ್ಷಣ ಇಲಾಖೆ ಶಿಸ್ತು ಕ್ರಮದ ಜತೆಗೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಶಿಕ್ಷಕರಿಗೆ ಎಚ್ಚರಿಕೆ ನೀಡಿದೆ.

ಮಕ್ಕಳ ಕಲಿಕೆಯಲ್ಲಿನ ಅಂಶ ಗಳನ್ನು ವ್ಯಂಗ್ಯವಾಗಿ ತೋರಿ ಸುವಂತಹ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊಗಳನ್ನು ಹರಿಯಬಿಡುವಂತಹ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳಲಿದ್ದೇವೆ. ಶಾಲೆಯಲ್ಲಿ ಮಗುವೊಂದು ಶಿಕ್ಷಕರೊಬ್ಬರು ಹೇಳಿ ಕೊಡುತ್ತಿರುವ ಪಕ್ಕೆಲುಬು ಎಂಬ ಪದವನ್ನು ಸರಿಯಾಗಿ ಉಚ್ಚರಿಸಲು ಬಾರದೇ ಪದೇಪದೆ ತಪ್ಪು ಹೇಳುತ್ತಿರುವ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ಆಗಿದೆ.

ಕಲಿಕೆಯ ಹಂತದಲ್ಲಿರುವ ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ಆದರೆ, ಅದನ್ನು ವಿಡಿಯೋದಲ್ಲಿ ಪ್ರಸಾರ ಮಾಡಿದಲ್ಲಿ ಅದು ಮಕ್ಕಳ ಆತ್ಮವಿಶ್ವಕ್ಕೆ ಧಕ್ಕೆಯಾಗಿ ಕಲಿಕೆಯಲ್ಲಿ ಹಿಂದುಳಿ ಯುತ್ತಾರೆ. ಹೀಗಾಗಿ ಈ ರೀತಿಯ ಯಾವುದೇ ಕೃತ್ಯ ಮಾಡ ಬಾರದು ಎಂದು ಸೂಚನೆ ನೀಡಿದೆ.

ಶಿಕ್ಷಕರು ಮಕ್ಕಳಿಗೆ ಸರಿಯಾಗಿ ಉಚ್ಚಾರ ಮಾಡುವುದನ್ನು ಕಲಿಸಬೇಕೇ ವಿನಃ ಅದನ್ನು ಅಪರಾಧವೆಂಬಂತೆ ಬಿಂಬಿಸುದಾಗಲಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಲಿ ಮಾಡಿದಲ್ಲಿ ಮಕ್ಕಳಲ್ಲಿ ಕೀಳರಿಮೆ ಉಂಟಾಗುತ್ತದೆ. ಹೀಗಾಗಿ ಮಕ್ಕಳ ಆತ್ಮವಿಶ್ವಾಸ ಕುಗ್ಗಿಸುವ, ಇಂತಹ ಯಾವುದೇ ಕ್ರಿಯೆಗಳನ್ನು ಶಾಲೆಯಲ್ಲಿನ ಶಿಕ್ಷಕರು ಮಾಡಿದಲ್ಲಿ, ಅದರ ವಿರುದ್ಧ ಇಲಾಖೆ ಶಿಸ್ತು ಕ್ರಮದ ಜತೆಗೆ ಕ್ರಿಮಿನಲ್‌ ಮೊಕದ್ದಮೆಯನ್ನು ಹೂಡಲಾಗುವುದು ಎಂದು ಎಚ್ಚರಿಕೆ ನೀಡಿ, ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.